Browse

ಜಾತಿಗಣತಿ ಜಾರಿಗೆ ವಿರೋಧ| ಸಿದ್ದರಾಮಯ್ಯಗೆ ಸೆಡ್ಡು ಹೊಡೆದ ಶಾಮನೂರು; ಬಿಎಸ್‌ವೈ, ಬೊಮ್ಮಾಯಿ ಭೇಟಿ

ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ತಯಾರಿಸಿರುವ ಜಾತಿ ಗಣತಿ ವರದಿಯನ್ನು ಮುಂಬರುವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಅಖಿಲ ಭಾರತ ವೀರಶೈವ ಮಹಾಸಭೆ ನೇತೃತ್ತದಲ್ಲಿ ಪಕ್ಷಾತೀತವಾಗಿ ಲಿಂಗಾಯತ ನಾಯಕರು ಪ್ರತಿರೋಧ ತೋರಲು ಮುಂದಾಗಿದ್ದಾರೆ.

Share with friends