Saftv

BREAKING: ಪತಿ ಅಗಲಿದ 15 ದಿನಗಳ ಅಂತರದಲ್ಲೇ ಧ್ರುವನಾರಾಯಣ ಪತ್ನಿ ವೀಣಾ ನಿಧನಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳೇ ಕಳೆದಿಲ್ಲ

BREAKING: ಪತಿ ಅಗಲಿದ 15 ದಿನಗಳ ಅಂತರದಲ್ಲೇ ಧ್ರುವನಾರಾಯಣ ಪತ್ನಿ ವೀಣಾ ನಿಧನಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳೇ ಕಳೆದಿಲ್ಲ. ಈ ದುಃಖ ಮಾಸುವ ಮುನ್ನವೇ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ.ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಕಳೆದ ಮಾರ್ಚ್ 11ರಂದು…

Saftv

NEET UG 2023 Exam : ಈ ಬಾರಿ ನೀಟ್ ಯುಜಿಗೆ 21 ಲಕ್ಷಕ್ಕೂ ಹೆಚ್ಚು ಅರ್ಜಿಗಳು,ಮೇ 7ರಂದು ಅತಿದೊಡ್ಡ ಪ್ರವೇಶ ಪರೀಕ್ಷೆ ನಿಗದಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುತ್ತಿರುವ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಯುಜಿ -2023ಗೆ ಹಾಜರಾಗುವ

NEET UG 2023 Exam : ಈ ಬಾರಿ ನೀಟ್ ಯುಜಿಗೆ 21 ಲಕ್ಷಕ್ಕೂ ಹೆಚ್ಚು ಅರ್ಜಿಗಳು, ಮೇ 7ರಂದು ಅತಿದೊಡ್ಡ ಪ್ರವೇಶ ಪರೀಕ್ಷೆ ನಿಗದಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುತ್ತಿರುವ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಯುಜಿ -2023ಗೆ ಹಾಜರಾಗುವ ಮೂಲಕ ವಿದ್ಯಾರ್ಥಿಗಳು ಹೊಸ ದಾಖಲೆಯನ್ನ ನಿರ್ಮಿಸಿದ್ದಾರೆ. ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದೆ.ಈ ವರ್ಷ 21 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ. ವೈದ್ಯಕೀಯ ವೃತ್ತಿ ಸಲಹೆಗಾರ ಪಾರಿಜಾತ್…

Saftv

ಕಾಂಗ್ರೆಸ್‌ ಎರಡನೇ ಪಟ್ಟಿಯಲ್ಲಿ ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್‌? ಜಾತಿವಾರು ಮಾಹಿತಿ ತಿಳಿಯಿರಿ

ಏಪ್ರಿಲ್‌ 06: ಮೇ 10ರಂದು ನಡೆಯಲಿರುವ ಕರ್ನಾಟಕ ಚುನಾವಣೆಗೆ ( Karnataka Assembly Elections 2023 ) ಕಾಂಗ್ರೆಸ್‌ನ ( Congress ) ಅಭ್ಯರ್ಥಿಗಳ ಎರಡನೇ ಪಟ್ಟಿ ಹೊರಬಿದ್ದಿದೆ. ಕಳೆದ ತಿಂಗಳು 124 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್‌ ಪ್ರಕಟಿಸಿತ್ತು. ಈಗ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಉಳಿದ 58 ಅಭ್ಯರ್ಥಿಗಳ ಆಯ್ಕೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ.ಕಾಂಗ್ರೆಸ್‌ ಪ್ರಕಟಿಸಿರುವ 42 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಲಿಂಗಾಯತ ಸಮುದಾಯದ ಹತ್ತು ಮಂದಿಗೆ ಟಿಕೆಟ್ ನೀಡಲಾಗಿದೆ. ಇದರ…

Saftv

ದಾವಣಗೆರೆಜಿಲ್ಲಾ ಪೊಲೀಸ್ ಕರ್ನಾಟಕ ವಿಧಾನ ಸಭೆ ಚುನಾವಣೆ 2023 ರ ಹಿನ್ನೆಲೆಯಲ್ಲಿ ಇಂದು

ದಾವಣಗೆರೆಜಿಲ್ಲಾಪೊಲೀಸ್ ಕರ್ನಾಟಕ ವಿಧಾನ ಸಭೆ ಚುನಾವಣೆ 2023 ರ ಹಿನ್ನೆಲೆಯಲ್ಲಿ ಇಂದು ಡಾ.ಕೆ.ತ್ಯಾಗರಾಜನ್ ಐಪಿಎಸ್, ಮಾನ್ಯ ಉಪ ಪೊಲೀಸ್ ಮಹಾ ನೀರಿಕ್ಷಕರವರು, ಪೂರ್ವ ವಲಯ ರವರ ನೇತೃತ್ವದಲ್ಲಿ ದಾವಣಗೆರೆ ನಗರದ ವಿವಿಧ ಭಾಗಗಳಲ್ಲಿ ಪೊಲೀಸ್ ಪಥ ಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು. ಪಥ ಸಂಚಲನ ದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ಸಿ ಬಿ ರಿಷ್ಯಂತ್ ಐಪಿಎಸ್ ರವರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಆರ್ ಬಿ ಬಸರಗಿ ರವರು, ನಗರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಮಲ್ಲೇಶ್…