Saf news job education

BREAKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ: ಪ್ರವಾಸದ ವೇಳೆ ವಿದ್ಯಾರ್ಥಿನಿಯರಿಗೆ ಮದ್ಯ ಕುಡಿಸಿ ಕಿರುಕುಳ!

ಹೌದು ರಾಮನಗರ ಜಿಲ್ಲೆ ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 10ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಕ್ಟೋಬರ್ 5ರಿಂದ 10ರವರೆಗೆ ಕೊಡಗು ಮಡಿಕೇರಿ ಪ್ರವಾಸ ಕೈಗೊಂಡಿದ್ದಾಗ ಈ ಒಂದು ಘಟನೆ ನಡೆದಿದೆ. ಮೂರು ವಿದ್ಯಾರ್ಥಿಯನೀರನ್ನು ಕೂಡಿ ಹಾಕಿ ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದೆ. ಕಾಲೇಜಿಗೆ ಬಂದ ಬಳಿಕ ಈ ಕುರಿತು ಮಹಿಳಾ ಉಪನ್ಯಾಸಕರಿಗೆ ಮಾಹಿತಿ ನೀಡಲಾಗಿದೆ. ಮಹಿಳಾ ಉಪನ್ಯಾಸಕಿಯರ ಬಳಿ ವಿದ್ಯಾರ್ಥಿನಿಯರು ಹೇಳಿದ್ದರು. ಆದರೆ ಕಾಲೇಜು ಅಂದಮೇಲೆ ಇದು ಕಾಮನ್…

Saf news job education

BREAKING : ನನ್ನ ಮೇಲೆ ‘ED’ ಪ್ರಕರಣ ದಾಖಲಿಸಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ರಾಜಕೀಯ ದ್ವೇಷಕ್ಕಾಗಿ ಸಿಬಿಐ, ಇ.ಡಿ.ಯನ್ನು ದುರ್ಬಳಕೆ ಮಾಡಿಕೊಂಡರು. ಯಾರ್‍ಯಾರ ಮೇಲೆ ಕೇಸು ಹಾಕಿದ್ದಾರೆ ಎಂಬುದನ್ನು ನೀವೂ ನೋಡಿದ್ದೀರಿ. ಅಂದಾಗ ಮಹಿಳೆಯೊಬ್ಬರು ನಿಮ್ಮ ಮೇಲು ಇಡಿ ಕೇಸ್ ದಾಖಲಿಸಿದೆ ಅಂದಾಗ ಸಿಎಂ ಸಿದ್ದರಾಮಯ್ಯ ಇಲ್ಲಮ್ಮ ನನ್ನ ಮೇಲೆ ಕೇಸು ಹಾಕಿಲ್ಲ. ನಾಗೇಂದ್ರ ಏನು ಹೇಳಿದರು ಎಂದು ಕೇಳಿದ್ರಲ್ಲ. ಸರ್ಕಾರ ಅಸ್ಥಿರಗೊಳಿಸಲು ಇ.ಡಿ. ದುರ್ಬಳಕೆ ಮಾಡಿಕೊಳ್ತಿದಾರೆ. ನನ್ನ ಮೇಲೆ ಕೇಸು ಹಾಕಿಲ್ಲ ಎಂದು ಹೇಳಿದರು….

Saf news job education

₹80 ಸಾವಿರ ದಾಟಿದ ಚಿನ್ನದ ದರ; ಸಾರ್ವಕಾಲಿಕ ಗರಿಷ್ಠಕ್ಕೆ ಬಂಗಾರದ ಬೆಲೆ

ಗುರುವಾರ ಪ್ರತಿ ಕೆ.ಜಿ ಬೆಳ್ಳಿಯ ದರ ಬುಧವಾರದ ದರಕ್ಕೇ ಅಂದರೆ 93,500 ರೂ.ಗೆ ಸ್ಥಿರಗೊಂಡಿದೆ.ಬೆಂಗಳೂರಿನಲ್ಲಿ 80 ಸಾವಿರ!: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರವು 80,230 ರೂ. ಹಾಗೂ ಕೆ.ಜಿ ಬೆಳ್ಳಿ ದರವು 96,600 ರೂ.ನಂತೆ ಮಾರಾಟವಾಗಿದೆ. ಹಬ್ಬದ ಋತುವಿನಲ್ಲಿ ಬೇಡಿಕೆ ಹೆಚ್ಚಿರುವುದರಿಂದ ಬೆಲೆಯೇರಿಕೆಯಾಗಿದೆ. ಇನ್ನೂ ಹೆಚ್ಚಲಿದೆ ಧಾರಣೆ: ಷೇರುಪೇಟೆಯಲ್ಲಿ ಏರಿಳಿತ ಮುಂದುವರಿ ದಿರುವಂತೆಯೇ ಹೂಡಿಕೆಗಾಗಿ ಬಹುತೇಕರ ಗಮನ ಬಂಗಾರದ ಮೇಲಿದೆ. ಚಿನ್ನಾಭರಣ ಖರೀದಿ ಒಂದೆಡೆಯಾದರೆ, ಚಿನ್ನದ ಗಟ್ಟಿ ಖರೀದಿ ಮಾಡಿಟ್ಟುಕೊಳ್ಳವವರು ಇನ್ನೊಂದಿಷ್ಟು ಜನ….

Saf news job education

ಗಂಗಾ ನದಿ ತಳದಲ್ಲಿ ರೈಲು ಹಳಿ ಪತ್ತೆ..! ಅಚ್ಚರಿಗೊಂಡ ಅಧಿಕಾರಿಗಳು..!

ಹಾಗೆ ಸಾಗರದಲ್ಲಿ ಮುಳುಗಿರುವ ದ್ವಾರಕ ನಗರಿ ಕೂಡ ಹಲವು ಕುತೂಹಲಗಳ ತನ್ನಲ್ಲಿಟ್ಟುಕೊಂಡಿದೆ.ಆದ್ರೆ ನಾವೀಗ ಹೇಳುತ್ತಿರುವುದು ದ್ವಾರಕದ ಕುತೂಹಲದ ಬಗ್ಗೆ ಅಲ್ಲ. ಬದಲಿಗೆ ಗಂಗಾ ನದಿಯ ಅಚ್ಚರಿಯ ಕುರಿತು. ಹೌದು ಭಾರತದ ಪವಿತ್ರ ನದಿ ಎಂದು ಕರೆಯಲಾಗುವ ಗಂಗಾ ನದಿ ಉತ್ತರ ಭಾರತದ ಪ್ರಮುಖ ನದಿಗಳಲ್ಲಿ ಒಂದಾಗಿದೆ. ದಕ್ಷಿಣದಲ್ಲಿ ಕಾವೇರಿಯಂತೆ ಉತ್ತರದಲ್ಲಿ ಗಂಗೆಯನ್ನು ಪವಿತ್ರ ನದಿ ಎಂದು ನಂಬಲಾಗಿದೆ.ಗಂಗೆ ಹಲವು ಪ್ರಮುಖ ತಾಣಗಳ ಹಾದು ಹೋಗುತ್ತದೆ. ಗಂಗಾ ನದಿಯ ತೀರದಲ್ಲಿ ಪ್ರಮುಖ ಹಿಂದೂ ನಗರಗಳು, ಪುರಾತನ ನಗರಗಳು ಬರುತ್ತವೆ….

Saf news job education

If you apply for this scholarship, you will get Rs.1,05,000 for 4 years.4,20,000- October 15, 2024

Visit website address https://www.buddy4study.com/page/sensodyne-ida-shining-star-scholarship-programme. Click on‘Apply Now’ on the open web page. Thee-mail address or mobile number will be asked for and will be redirected to the web page of the application.Give the personal details, educational details asked.Upload supporting documents and apply.Instructions for those applying for the Sensodyne IDA Shining Star ScholarshipStudents are advised to…