Saf news job education

ಲಾಠಿ ಹಿಡಿದು ಜನರ ರಕ್ಷಣೆಗೆ ಸಜ್ಜಾದ ಕೊಪ್ಪಳದ ಮಂಗಳಮುಖಿ

ಕೊಪ್ಪಳ, ಅಕ್ಟೋಬರ್ 29: ಸ್ವಾವಲಂಬಿಗಳಾಗಿ ಛಲದಿಂದ ಬದುಕುಕಟ್ಟಿಕೊಂಡಿರುವ ಸಾಕಷ್ಟು ಮಂಗಳಮುಖಿಯರನ್ನು ನಾವು ನೋಡಿದ್ದೇವೆ. ಯಾವುದೇ ರೀತಿಯ ತಪ್ಪು ದಾರಿ ತುಳಿಯದೇ ಮಾದರಿಯಾಗಿರುವ ಮಂಗಳಮುಖಿಯರು (transgender) ನಮ್ಮ ನಡುವೆಯೇ ಇದ್ದಾರೆ. ಇದೀಗ ಇವರ ಸಾಲಿಗೆ ಕೊಪ್ಪಳದ ಮಂಗಳಮುಖಿ ಒಬ್ಬರು ಸೇರ್ಪಡೆ ಆಗುತ್ತಾರೆ.ಪೊಲೀಸ್ ಇಲಾಖೆಯಲ್ಲಿ ಇನ್ಮುಂದೆ ಮಂಗಳಮುಖಿರ ಹವಾ ಹೌದು.. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ತೊಂಡಿಹಾಳ ಗ್ರಾಮದ ಮಂಗಳಮುಖಿ ಮಧುಶ್ರೀ ಅವರು ಪೊಲೀಸ್ ಪೇದೆಯಾಗಿ ಆಯ್ಕೆಯಾಗಿದ್ದಾರೆ. ಕೆಲವೇ ದಿನಗಳಲ್ಲಿ ಕೈಯಲ್ಲಿ ಲಾಠಿ ಹಿಡಿದು ಜನರ ರಕ್ಷಣೆ ಮಾಡಲಿದ್ದಾರೆ. ಆ…

Saf news job education

ಕಾಸರಗೋಡಿನಲ್ಲಿ ಪಟಾಕಿ ಸಿಡಿಸುವಾಗ ಅಗ್ನಿ ದುರಂತ: 150ಕ್ಕೂ ಹೆಚ್ಚು ಮಂದಿಗೆ ಗಾಯ

ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಬಳಿಯ ದೇವಸ್ಥಾನದಲ್ಲಿ ಸೋಮವಾರ ತಡರಾತ್ರಿ ಪಟಾಕಿ ಸಿಡಿಸುವಾಗ ಪಟಾಕಿ ಸಿಡಿಸುವಾಗ 150 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಗಾಯಗೊಂಡವರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಡೆದ ಮಾಹಿತಿಯ ಪ್ರಕಾರ, ವೀರರ್ಕಾವು ದೇವಾಲಯದ ಬಳಿಯ ಪಟಾಕಿ ಶೇಖರಣಾ ಸೌಲಭ್ಯಕ್ಕೆ ಬೆಂಕಿ ಹತ್ತಿಕೊಂಡ ನಂತರ ದುರದೃಷ್ಟಕರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆತಂಕಕಾರಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಲೆಕ್ಟರ್ ಮತ್ತು ಜಿಲ್ಲಾ…