Saf news job education

Lokayukta Raid: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್! ರಾಜ್ಯಾದ್ಯಂತ ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ

ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳು (Government Officers) ಹಾಗೂ ನೌಕರರಿಗೆ ಲೋಕಾಯುಕ್ತ ಅಧಿಕಾರಿಗಳು (Lokayukta Officers) ಶಾಕ್ ನೀಡಿದ್ದಾರೆ. ಹೌದು ರಾಜ್ಯದ ಹಲವೆಡೆ ಸರ್ಕಾರಿ ನೌಕರರ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಭ್ರಷ್ಟರಿಗೆ (Corrupt) ಬಿಸಿ ಮುಟ್ಟಿಸಿದ್ದಾರೆ. ಧಾರವಾಡ, ಹಾವೇರಿ, ಮಂಡ್ಯ, ಬೀದರ್, ದಾವಣಗೆರೆ ಹಾಗೂ ಚಿಕ್ಕೋಡಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೈಡ್ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಧಾರವಾಡದಲ್ಲಿ ಏಕಕಾಲಕ್ಕೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ‌ ಮಾಡಿದ್ದು,…

Saf news job education

Davanagere: ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ದಾವಣಗೆರೆಯ ಶಕ್ತಿನಗರದ ಮೂರನೇ ಕ್ರಾಸ್ ನಲ್ಲಿರುವ ಕಮಲ್ ರಾಜ್ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಕ್ರಮ ಆಸ್ತಿ ದೂರಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದ ತಂಡ ದಾಳಿ ನಡೆಸಿದೆ. ಕಮಲ್ ರಾಜ್ ನಿವಾಸದಲ್ಲಿ ಲೋಕಾಯುಕ್ತರು ದಾಖಲೆ ಹಾಗೂ ನಗದು ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.

Saf news job education

Good News : ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ತೆರವಾದ ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (1) ರಲ್ಲಿ ರಾಜ್ಯ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ದಿನಾಂಕ:01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜಿನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಸದರಿ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ ಆದೇಶದಲ್ಲಿ ಅನುದಾನಿತ ಪ್ರೌಢ ಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್ ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದಿ ಪಡಿಸಿ ಪುಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ…