Saf news job education

ಆತ್ಮೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ದಿನಾಂಕ:05.01.2025ರ ಭಾನುವಾರದಂದು ಮಧ್ಯಾಹ್ನ 1:00ಗಂಟೆಗೆ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ವತಿಯಿಂದ ದಾವಣಗೆರೆಯಲ್ಲಿ ಏರ್ಪಡಿಸಿರುವ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಸಿದ್ದರಾಮಯ್ಯನವರು ಆಗಮಿಸಲಿದ್ದಾರೆ.

*ಆತ್ಮೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ* ದಿನಾಂಕ: 05.01.2025ರ ಭಾನುವಾರದಂದು ಮಧ್ಯಾಹ್ನ 1:00ಗಂಟೆಗೆ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ವತಿಯಿಂದ ದಾವಣಗೆರೆಯಲ್ಲಿ ಏರ್ಪಡಿಸಿರುವ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ *ಶ್ರೀ ಸಿದ್ದರಾಮಯ್ಯನವರು* ಆಗಮಿಸಲಿದ್ದಾರೆ. *ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ *ಎಸ್ .ಎಸ್. ಮಲ್ಲಿಕಾರ್ಜುನ್, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಬಿ. ಮಂಜಪ್ಪ* ಹಾಗೂ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರುಗಳು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಸರ್ಕಾರದಿಂದ ನೇಮಕಗೊಂಡಿರುವ ನಾಮನಿರ್ದೇಶನ…

Saf news job education

ನಕಲಿ ಕಾಲ್‌ ಸೆಂಟರ್‌ ತೆರೆದು ಜನರಿಗೆ ಮೋಸ ಮಾಡುತಿದ್ದ ಖದೀಮರ ಬಂಧನ

ಬೆಂಗಳೂರು: ಷೇರು ಪೇಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ಗ್ರಾಹಕರಿಗೆ ಕರೆ ಮಾಡುತ್ತಿದ್ದ ನಕಲಿ ಕಾಲ್ ಸೆಂಟರ್ ಮೇಲೆ ಹುಳಿಮಾವು ಪೊಲೀಸರು ಶುಕ್ರವಾರ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಅಲ್ಲದೆ ಖದೀಮರು ನೇಮಕ ಮಾಡಿಕೊಂಡಿದ್ದ 15 ಜನರನ್ನು ವಶಕ್ಕೆ ಪಡೆದಿದ್ದಾರೆ. ಒಂದು ವರ್ಷದ ಹಿಂದೆ ತೆರೆಯಲಾಗಿದ್ದ ಈ ಕಾಲ್ ಸೆಂಟರ್‌ ನೋಂದಣಿ ಆಗಿಲ್ಲ ಮತ್ತು ಯಾವುದೇ ಪರವಾನಗಿ ಹೊಂದಿರಲಿಲ್ಲ. ಇಲ್ಲಿ ಏಳು ಮಂದಿ ಯುವತಿಯರು ಹಾಗೂ ಎಂಟು ಜನ ಯುವಕರು ಇಲ್ಲಿ ಕೆಲಸ…

Saf news job education

ತಾನು ವಿದೇಶಿ ಮಾಡೆಲ್ ಎಂದು ಹೇಳಿ ಬರೊಬ್ಬರಿ 700 ಯುವತಿಯರಿಗೆ ವಂಚಿಸಿದ ಭೂಪ!

ಪೂರ್ವ ದೆಹಲಿ ನಿವಾಸಿ 23 ವರ್ಷದ ತುಷಾರ್ ಸಿಂಗ್ ಬಿಷ್ತ್ ಎಂಬ ಯುವಕ ತನ್ನನ್ನು ತಾನು ಅಮೆರಿಕದ ಮಾಡೆಲ್ ಎಂದು ಹೇಳಿಕೊಂಡು ಭಾರತದ ಬರೊಬ್ಬರಿ 700ಕ್ಕೂ ಅಧಿಕ ಮಹಿಳೆಯರು ಮತ್ತು ಯುವತಿಯರಿಗೆ ವಂಚಿಸಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ ಈತ ಖ್ಯಾತ ಡೇಟಿಂಗ್ ಅಪ್ಲಿಕೇಶನ್‌ಗಳು ಮತ್ತು ವರ್ಚುವಲ್ ಮೊಬೈಲ್ ಸಂಖ್ಯೆಗಳ ಸಹಾಯದಿಂದ 700ಕ್ಕೂ ಅಧಿಕ ಹುಡುಗಿಯರು ಮತ್ತು ಮಹಿಳೆಯರನ್ನು ಬಲೆಗೆ ಬೀಳಿಸಿಕೊಂಡು ಅವರಿಗೆ ವಂಚಿಸಿದ್ದಾನೆ.ಆರೋಪಿಯು ತಾನು ವಿದೇಶಿ ಫ್ರೀಲಾನ್ಸ್ ಮಾಡೆಲ್ ಎಂದು ಬರೆದುಕೊಂಡು ನಕಲಿ ಐಡಿ ಸೃಷ್ಟಿಸಿಕೊಂಡಿದ್ದ. ಸಾಮಾಜಿಕ…