Saftv

ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ: ಎಸ್.ರವಿಕುಮಾರ್2

ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು ಶಾಂತಿಯುತ ರೀತಿಯಲ್ಲಿ ಎದುರಿಸಲು ಕ್ರೀಡೆ ಪ್ರಮುಖ ಪಾತ್ರವಹಿಸುತ್ತದೆ. ಕ್ರೀಡೆ ಎಂಬುದು ಸಂಘಟಿತ ಸ್ಪರ್ಧಾತ್ಮಕ ಮತ್ತು ಕುಶಲತೆಯಿಂದ ಕೂಡಿದ ದೈಹಿಕ ಚಟುವಟಿಕೆಯಾಗಿದೆ. ಜೀವನದ ಸವಾಲುಗಳನ್ನು ಅತ್ಯಂತ ಧನಾತ್ಮಕ ಮತ್ತು ಶಾಂತ ರೀತಿಯಿಂದ ಎದುರಿಸಲು ಕ್ರೀಡೆ ನಮ್ಮನ್ನು ಸಿದ್ಧಪಡಿಸುತ್ತದೆ ಎಂದರು.ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ ಮಾತನಾಡಿ, ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ಬಾಕ್ಸಿಂಗ್ ರೌಂಡ್ ನಿರ್ಮಿಸಿದ್ದು ರಾಷ್ಟ್ರಮಟ್ಟದ ಕ್ರೀಡಾಕೂಟದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.ಅಧ್ಯಕ್ಷತೆ…

Saftv

Channapatna: ಚನ್ನಪಟ್ಟಣ ಅಖಾಡಕ್ಕೆ ಡಿಕೆ ಸುರೇಶ್? ಚುನಾವಣೆಗೆ ರೆಡಿಯಾಗುವಂತೆ ಡಿಕೆಶಿ ಸೂಚನೆ?

ಪಕ್ಷೇತರನಾಗಿ ಸ್ಪರ್ಧಿಸೋ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಅತ್ತ ಬಿಜೆಪಿಯಲ್ಲಿ ಯೋಗೇಶ್ವರ್ ರಾಜೀನಾಮೆ ನೀಡುತ್ತಿದ್ದರೆ, ಇತ್ತ ಜೆಡಿಎಸ್ (JDS) ಹಾಗೂ ಕಾಂಗ್ರೆಸ್‌ನಲ್ಲಿ (Congress) ಬಿರುಸಿನ ಚಟುವಟಿಕೆ ಶುರುವಾಗಿದೆ. ಮಾಜಿ ಪ್ರಧಾನಿ ದೇವೇಗೌಡರು (HD Deve Gowda) ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿಯನ್ನು (Nikhil Kumaraswamy) ಮನೆಗೆ ಕರೆಸಿಕೊಂಡು ಮಾತನಾಡಿದ್ದಾರೆ. ಮತ್ತೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಅವರು ತಮ್ಮ ಸಹೋದರ ಡಿಕೆ ಸುರೇಶ್‌ಗೆ (DK Suresh) ಕಾಲ್ ಮಾಡಿದ್ದು, ಚುನಾವಣೆಗೆ ರೆಡಿಯಾಗುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ….

Saftv

BREAKING : DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI | D.K Shivakumar

ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ. ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ‘ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ನಲ್ಲಿ ಅರ್ಜಿ…

Saftv

DAVANAGERE: ಸನ್ಯಾಸತ್ವ ಸ್ವೀಕಾರ ಮಾಡಿದ ಯುವತಿಯರು- ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ

ಮಾನಸಿ ಕುಮಾರಿ, ಭಕ್ತಿ ಕುಮಾರಿ ಈ ಇಬ್ಬರು ಜೈನ ದೀಕ್ಷೆ ಪಡೆಯಲು ನಿರ್ಧಾರ ಮಾಡಿದ್ದಾರೆ. ಮಾನಸಿ ಕುಮಾರಿ MA ಸೈಕಾಲಜಿ ಮಾಡಿದ್ರೆ, ಗೋಕಾಕ್ನ ಭಕ್ತಿ ಕುಮಾರಿ ಬಿಎ, ಎಲ್ಎಲ್ಬಿ ಮಾಡಿದ್ದಾರೆ. ಸದ್ಯ ಇಬ್ಬರೂ 26 ನೇ ವಯಸ್ಸಿಗೆ ಲೌಕಿಕ ಜೀವನ ತೊರೆದು ಅಲೌಕಿಕ ಜೀವನ ಕಡೆ ಮುಖ ಮಾಡಿದ್ದಾರೆ.ಮಾನಸಿ ಕುಮಾರಿ ಹಾಗೂ ಭಕ್ತಿ ಕುಮಾರಿ ಜೈನ ದೀಕ್ಷೆ ಪಡೆಯುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಲಾಗಿತ್ತು. ಸಂಭ್ರಮದಲ್ಲಿ ಭಾಗಿಯಾದ ಇಬ್ಬರ ಕುಟುಂಬಸ್ಥರು ಅಭಿನಂದನೆ ತಿಳಿಸಿದರು. ಎರಡೂ ಕುಟುಂಬದವರು…

Saftv

ಚನ್ನಪಟ್ಟಣದಲ್ಲಿ ಐದು ಬಾರಿ ಶಾಸಕ; ಯಾವ ಪಕ್ಷದಿಂದ ಗೆದ್ದಿದ್ದಾರೆ ಸಿಪಿ ಯೋಗೇಶ್ವರ್‌, 4 ಬಾರಿ ಪಕ್ಷಾಂತರ ನಂತರ ಬಿಜೆಪಿ ಬಿಡುವರೇ?

ಅವರು ಈ ಬಾರಿ ಉಪ ಚುನಾವಣೆಯಲ್ಲಿ ಟಿಕೆಟ್‌ ಪಡೆಯಲೇಬೇಕು ಎಂದು ಪಟ್ಟು ಹಿಡಿದಿದ್ದು, ಇದು ಜೆಡಿಎಸ್‌ ಶಾಸಕರು ಗೆದ್ದಿದ್ದ ಕ್ಷೇತ್ರವಾಗಿರುವುದರಿಂದ ಆ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ಹೈಕಮಾಂಡ್‌ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಸಿ.ಪಿ. ಯೋಗೇಶ್ವರ್‌ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರವಾಗಿ ಕಣಕ್ಕೆ ಇಳಿಯುವ ಸಾಧ್ಯತೆ ಹೆಚ್ಚಿದೆ. ಜೆಡಿಎಸ್‌ನಿಂದ ಆಫರ್‌ ನೀಡಿದ್ದರೂ ಅದನ್ನು ಒಪ್ಪದೇ ಕಾಂಗ್ರೆಸ್‌ ಟಿಕೆಟ್‌ ಪಡೆದು ಕೊನೆ ಕ್ಷಣದಲ್ಲಿ ಕಣಕ್ಕಿಳಿದರು ಅಚ್ಚರಿಯಿಲ್ಲ ಎನ್ನುವ ರಾಜಕೀಯ ಬೆಳವಣಿಗೆಗಳು ನಡೆದಿವೆ. ಯೋಗೇಶ್ವರ್‌ ರಾಜಕೀಯ ನಡೆ ಏನುಯೋಗೇಶ್ವರ್‌…

Saftv

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿವೇತನ, ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಕ್ಟೋಬರ್ 15, 2024 ಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 31, 2024 ರವರೆಗೆ ವಿಸ್ತರಿಸಲಾಗಿದೆ. ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ನವೆಂಬರ್ 30, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಆಸಕ್ತ ಅಭ್ಯರ್ಥಿಗಳು https://ssp.postmatric.karnataka.gov.in…

Saftv

Breaking: 545 ಪಿಎಸ್‌ಐಗಳ ತಾತ್ಕಾಲಿಕ ಪಟ್ಟಿ ಪ್ರಕಟ: ದೀಪಾವಳಿಗೆ ಗುಡ್‌ನ್ಯೂಸ್‌!

ಇದರಲ್ಲಿ 545 ಪಿಎಸ್‌ಐ ಹುದ್ದೆಗಳ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ. ಈ ಮೂಲಕ ಆರೋಪ ಮಾಡುತ್ತಿದ್ದ ವಿಪಕ್ಷಗಳಿಗೆ ತಿರುಗೇಟು ನೀಡಿದೆ. ಬಸವರಾಜ್‌ ಬೊಮ್ಮಾಯಿ ಸಿಎಂ ಆಗಿದ್ದ ಅವಧಿಯಲ್ಲಿ ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆಯಲ್ಲಿ ಆದ ಅಕ್ರಮ ಸಂಚಲನ ಸೃಷ್ಟಿಸಿತ್ತು. ಇದಾದ ಬಳಿಕ ಹೈಕೋರ್ಟ್‌ ನೀಡಿದ್ದ ಸೂಚನೆಯ ಅನ್ವಯ ರಾಜ್ಯ ಸರ್ಕಾರ ಮರು ಪರೀಕ್ಷೆ ನಡೆಸಿತ್ತು. ಆದರೆ ಫಲಿತಾಂಶ ಹೊರ ಬಿಟ್ಟಿತೆ ವಿನಃ ಆಯ್ಕೆ ಪಟ್ಟಿ ಪ್ರಕಟಿಸಿರಲಿಲ್ಲ. ಇದು ವಿಪಕ್ಷಗಳ…