Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ
ಶಿವಮೊಗ್ಗ ಎನ್.ಟಿ.ರಸ್ತೆ ಜಂಕ್ಷನ್ನಲ್ಲಿರುವ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಸೋಮವಾರ ಬೆಳಗ್ಗೆ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ. ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮೂರ್ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು. ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಶೋ ರೂಂ ಮುಂಭಾಗ ದೊಡ್ಡ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಹಾಗಾಗಿ ಎನ್.ಟಿ.ರಸ್ತೆ…
ಸಂಕ್ರಾಂತಿ ದಿನ ಹೊಸ ಬ್ರಿಗೇಡ್ ಸ್ಥಾಪನೆ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ
ಬಾಗಲಕೋಟೆ ಚರಂತಿಮಠದ ಶಿವಾನುಭವ ಮಂಟಪದಲ್ಲಿ ಭಾನುವಾರ ಪ್ರಸಕ್ತ ಹಿಂದುಳಿದ ದಲಿತ ಮತ್ತು ಸಮಗ್ರ ಹಿಂದೂ ಸಮಾಜದ ಸಮಸ್ಯೆಗಳು ಮತ್ತು ಸವಾಲುಗಳು ಕುರಿತು ಹಮ್ಮಿಕೊಂಡಿದ್ದ ಚಿಂತನ ಮಂಥನ ಸಭೆಯಲ್ಲಿ ಹೊಸ ಬ್ರಿಗೇಡ್ ಸ್ಥಾಪನೆಗೆ ನಿರ್ಣಯ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾತನಾಡಿ, ಇದು ಅತೃಪ್ತರ ಸಭೆ ಅಲ್ಲ. ದಲಿತ, ಹಿಂದುಳಿದ ಹಿಂದೂಗಳ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟವಾಗಿದೆ. ಮುಸ್ಲಿಂ, ಕ್ರಿಶ್ಚಿಯನ್ ರಿಗೆ ದೊರೆಯುತ್ತಿರುವ ಸರ್ಕಾರದ ಅನುದಾನ ಹಿಂದುಳಿದ ಮಠಗಳಿಗೂ ಸಿಗಬೇಕು. ರಾಜಕಾರಣ ನನ್ನ ವೈಯಕ್ತಿಕ ವಿಚಾರ. ಈ…
ಸಾರ್ವಜನಿಕರೇ ಗಮನಿಸಿ : ಸರ್ಕಾರದ ಈ 8 `ಕಾರ್ಡ್’ ಗಳನ್ನು ತಪ್ಪದೇ ಮಾಡಿಸಿಕೊಳ್ಳಿ | Most important Document
ನೀವು ಈ ಕಾರ್ಡ್ಗಳನ್ನು ಹೊಂದಿದ್ದರೆ, ನೀವು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು. ಈ ಲೇಖನದಲ್ಲಿ, ಆ ಏಳು ಪ್ರಮುಖ ಕಾರ್ಡ್ಗಳ ಕುರಿತು ನಾವು ನಿಮಗೆ ಮಾಹಿತಿಯನ್ನು ನೀಡುತ್ತೇವೆ, ಅದರ ಮೂಲಕ ನೀವು ವಿವಿಧ ಸರ್ಕಾರಿ ಪ್ರಯೋಜನಗಳನ್ನು ಪಡೆಯಬಹುದು. 1. ಕಿಸಾನ್ ಕಾರ್ಡ್ವಿಶೇಷವಾಗಿ ರೈತರಿಗೆ ಕಿಸಾನ್ ಕಾರ್ಡ್ ನೀಡಲಾಗುತ್ತದೆ. ಈ ಕಾರ್ಡ್ನಲ್ಲಿ ರೈತರ ಜಮೀನು ಮಾಹಿತಿ, ಖಾಸ್ರಾ ಸಂಖ್ಯೆ, ವಿಸ್ತೀರ್ಣ ಮುಂತಾದ ಎಲ್ಲ ಮಾಹಿತಿಗಳನ್ನು ನೀಡಲಾಗಿದೆ. ಈ ಕಾರ್ಡ್ ಮೂಲಕ, ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿ…
24 ಸಾವಿರ ಅಡಿ ಎತ್ತರದಲ್ಲಿದ್ದಾಗ 89 ಪ್ರಯಾಣಿಕರಿದ್ದ ವಿಮಾನದ ಛಾವಣಿ ಹಾರಿಹೋಯ್ತು!
24,000 ಅಡಿ ಎತ್ತರದಲ್ಲಿ ವಿಮಾನದ ಛಾವಣಿಯ ದೊಡ್ಡ ಭಾಗ ಹಾರಿಹೋಯಿತು ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಈ ಘಟನೆ ತುಂಬಾ ಭಯಾನಕ ಮತ್ತು ನಂಬಲಾಗದಂತಿತ್ತು. ಆದ್ರೆ ಈ ರೀತಿಯ ಘಟನೆಯೊಂದು ನಡೆದಿತ್ತು. ವಿಮಾನದಲ್ಲಿದ್ದ 89 ಜನರ ಪ್ರಾಣ ಅಪಾಯದಲ್ಲಿತ್ತು, ಆದರೆ ಪೈಲಟ್ ಮತ್ತು ಸಿಬ್ಬಂದಿಯ ಧೈರ್ಯ ಮತ್ತು ಕ್ಷಿಪ್ರ ನಿರ್ಧಾರ ಈ ದುರಂತದಲ್ಲಿ ಅನೇಕ ಜನರನ್ನು ಬದುಕಿಸಿತು. ಇಷ್ಟು ದೊಡ್ಡ ದುರಂತ ಸಂಭವಿಸಿದರೂ ಪ್ರಯಾಣಿಕರು ಬದುಕುಳಿದಿದ್ದರು. ಸ್ವಲ್ಪ ಸಮಯದಲ್ಲೇ ವಿಮಾನದ ಛಾವಣಿಯ ದೊಡ್ಡ ಭಾಗ ಸಿಡಿದು ಗಾಳಿಯಲ್ಲಿ…
ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ: ಹಲವೆಡೆ ಸಾವಿರಾರು ಎಕರೆ ಬೆಳೆ ನಾಶ: ರೈತರು ಕಂಗಾಲು
ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿವೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಶಿವಮೊಗ್ಗ, ಚಿತ್ರದುರ್ಗ ಮೊದಲಾದ ಕಡೆ ಮನೆಗಳು ಕುಸಿದಿವೆ.ಭಾರಿ ಮಳೆ ಕಾರಣ ಅಡಿಕೆ, ಬಾಳೆ, ತೆಂಗು, ಭತ್ತ, ಉದ್ದು, ಈರುಳ್ಳಿ, ಟೊಮೆಟೊ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಧಾರವಾಡ, ಗದಗ ಸೇರಿ ಹಲವೆಡೆ ಭಾರಿ ಮಳೆಯಿಂದಾಗಿ ಬೆಳೆ ಹಾಳಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಹಾನಿಯ ಸಮೀಕ್ಷೆ…
Lecturer’s ನೇಮಕಾತಿ: ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿನ 3,863 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ, ನಿರೀಕ್ಷಿಸಿ.!!
👆🏻👆🏻👆🏻👆🏻👆🏻👆🏻👆🏻👆🏻👆🏻PU Lecturer’s ನೇಮಕಾತಿ:💜🤍💜🤍💜🤍💜🤍💜⚫ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿನ 3,863 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ, ನಿರೀಕ್ಷಿಸಿ.!! ಇದಕ್ಕೆ ಸಂಬಂಧಿಸಿದಂತೆ ನೇಮಕಾತಿಯ ಅಂತಿಮ ನಿಯಮಗಳನ್ನು 2024 ಅಕ್ಟೋಬರ್-15 ರಂದು ಗೆಜೆಟ್ ನಲ್ಲಿ ಪ್ರಕಟಿಸಲಾಗಿದೆ.!!⚫ ಈಗಾಗಲೇ 814 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಸರಕಾರದ ಅನುಮೋದನೆ ದೊರೆತಿದೆ.! ಮುಂದುವರೆದು 27-06-2024 ರಂದು 3,049 ಉಪನ್ಯಾಸಕರ ಹುದ್ದೆಗಳಿಗೆ ಸರಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಕಡತವು ಪರಿಶೀಲನೆಯಲ್ಲಿದೆ.!!💜🤍💜🤍💜🤍💜🤍💜
Bomb Threat: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ, 6 ವಿಮಾನಗಳಲ್ಲಿ ಸ್ಫೋಟಕ ಇಟ್ಟಿದ್ದಾಗಿ ಎಚ್ಚರಿಕೆ!
ಮಂಗಳೂರು, ದುಬೈ, ತಿರುವನಂತಪುರಂ, ಮಸ್ಕಟ್ ಸೇರಿದಂತೆ ದೇಶದ ವಿವಿದ ಏರ್ಪೋರ್ಟ್ ಗಳಿಂದ ತೆರಳುವ ವಿಮಾನಗಳಲ್ಲಿ ಬಾಂಬರ್ಗಳು ಇರುವುದಾಗಿ ಸಂದೇಶದಲ್ಲಿದೆ. ದೇವನಹಳ್ಳಿಮಂಗಳೂರು, ದುಬೈ, ತಿರುವನಂತಪುರಂ, ಮಸ್ಕಟ್ ಸೇರಿದಂತೆ ದೇಶದ ವಿವಿದ ಏರ್ಪೋರ್ಟ್ ಗಳಿಂದ ತೆರಳುವ ವಿಮಾನಗಳಲ್ಲಿ ಬಾಂಬರ್ಗಳು ಇರುವುದಾಗಿ ಸಂದೇಶದಲ್ಲಿದೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಎರಡನೆ ಬಾರಿಗೆ ಹುಸಿ ಬಾಂಬ್ ಸಂದೇಶ ಬಂದಿದ್ದು, ಬಾಂಬ್ ಸಂದೇಶ ಹಿನ್ನೆಲೆಯಲ್ಲಿ ಏರ್ಪೋರ್ಟ್ ಅಧಿಕಾರಿ ಮತ್ತು ಭದ್ರತಾ ಪಡೆಗಳು ಅಲರ್ಟ್ ಆಗಿದ್ದಾರೆ. ಆದರೆ, ಎಕ್ಸ್ (ಟ್ವಿಟರ್) ಖಾತೆ ಮೂಲಕ ಬಂದಿರುವ ಸಂದೇಶದಲ್ಲಿ ಕೆಂಪೇಗೌಡ…
Government Employee: ಅನುಕಂಪ ಆಧಾರಿತ ನೇಮಕಾತಿಯಲ್ಲಿ ಬದಲಾವಣೆ, ವಿವರ
ಅನುಕಂಪದ ನೇಮಕಾತಿ ನಿಯಮಗಳು-1996ರ ತಿದ್ದುಪಡಿ ಆದೇಶ, ಶಾಲಾ ಶಿಕ್ಷಣ ಇಲಾಖೆಯ ಕಛೇರಿಯ ಸುತ್ತೋಲೆಗಳಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಡಾ. ತ್ರಿಲೋಕ್ ಚಂದ್ರ ಕೆ. ವಿ. ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಸೂಚನೆ ಹೊರಡಿಸಿದ್ದಾರೆ. ಈವಿಷಯದನ್ವಯ ಅನುಕಂಪದ ನೇಮಕಾತಿ ಅರ್ಜಿಗಳನ್ನು ಸಂಪೂರ್ಣವಾಗಿ ಆನ್ಲೈನ್ ತಂತ್ರಾಂಶದ ಮುಖಾಂತರ ಇಇಡಿಎಸ್ ನಲ್ಲಿ ನಿರ್ವಹಿಸಲು ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ ಮತ್ತು ಇಲಾಖಾ ವೆಬ್ಸೈಟ್ https://schooleducation.karnataka.gov.in ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.