Breaking news

ಫಲಿತಾಂಶ ಗೊಂದಲ: ಜಯನಗರ ಮತ ಎಣಿಕೆ ಕೇಂದ್ರದ ಬಳಿ ಕಾಂಗ್ರೆಸ

13: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದರೂ, ಸಿಲಿಕಾನ್‌ ಸಿಟಿ ಜಯನಗರದಲ್ಲಿ ಗೆಲುವು ಯಾರದ್ದು ಎಂದೂಬ ಇನ್ನೂ ಅಂತಿಮವಾಗಿಲ್ಲ. ಈ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಮುಂದುವರಿದಿದ್ದು, 3ನೇ ಬಾರಿಗೆ ಮರು ಎಣಿಕೆ ನಡೆಯುತ್ತಿದೆ.ಬೆಳಗ್ಗೆ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ 57591 ಮತಗಳನ್ನು ಪಡೆದರೆ, ಬಿಜೆಪಿಯ ಸಿ. ಕೆ. ರಾಮಮೂರ್ತಿ 57297 ಮತಗಳನ್ನು ಪಡೆದಿದ್ದರು.ಆದರೆ, ಸಿ. ಕೆ. ರಾಮಮೂರ್ತಿ ಕಡಿಮೆ ಮತಗಳ ಅಂತರದಲ್ಲಿ ಗೆದ್ದ ಕಾರಣ ಮರು ಎಣಿಕೆಗೆ ಮೊದಲ ಬಾರಿಗೆ ಮನವಿ ಮಾಡಲಾಯಿತು.ಆನಂತರಮತ ಎಣಿಕೆಯಲ್ಲಿ…