Saf news job education

ಸಿದ್ದರಾಮಯ್ಯ v/s ಡಿಕೆ ಬಿಗಿಪಟ್ಟು: ಇಕ್ಕಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ | ಇಂದು ಹೊಸ ಸಿಎಂ ಘೋಷಣೆ ಸಾಧ್ಯತೆ

ಖರ್ಗೆ ಪ್ರತ್ಯೇಕ ಸಭೆ | ರಾಹುಲ್ ಗಾಂಧಿ ಜತೆ ಚರ್ಚೆ ಬಳಿಕ ನಿರ್ಧಾರನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಪ್ರಬಲ ಪೈಪೋಟಿ ಮುಂದುವರಿದಿದ್ದು, ಇಬ್ಬರೂ ನಾಯಕರು ಉನ್ನತ ಸ್ಥಾನಕ್ಕಾಗಿ ಬಿಗಿಪಟ್ಟು ಹಿಡಿದಿರುವುದರಿಂದ ಮಂಗಳವಾರವೂ ಅಂತಿಮ ತೀರ್ವನಕ್ಕೆ ಬರಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಧ್ಯವಾಗಿಲ್ಲ.ಮಂಗಳವಾರ ಮಧ್ಯಾಹ್ನ ದೆಹಲಿಗೆ ಬಂದ ಶಿವಕುಮಾರ್ ಸಂಜೆ ಐದು ಗಂಟೆ ವೇಳೆ ಖರ್ಗೆ ನಿವಾಸಕ್ಕೆ ತೆರಳಿದರು. ಕೊಟ್ಟರೆ ಸಿಎಂ ಸ್ಥಾನ ಕೊಡಿ….

Saf news job education

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ 2023 ನೇ ಸಾಲಿನ SSLC ಅಥವಾ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

*ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ 2023 ನೇ ಸಾಲಿನ SSLC ಅಥವಾ PUC ಪರೀಕ್ಷೆಗಳಲ್ಲಿ ಶೇ. 90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.*_*ಈ ಕೆಳಗಿನ ಲಿಂಕ್👇🏿 ಮುಖಾಂತರ ಅರ್ಜಿಯನ್ನು ಸಲ್ಲಿಸುವುದು.* 👇👇👇 click Now 👇👇👇 https://bit.ly/ksgeapp2023 *ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31.05.2023ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು1. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ಸರ್ಕಾರಿ ನೌಕರರಾಗಿರಬೇಕು.2.ನಿಗಮ,…

Saf news job education

ದಾವಣಗೆರೆ 7 ವಿಧಾನಸಭಾ ಕ್ಷೇತದ ಚುನಾವಣ ಫಲಿತಾಂಶ*

*1) *ಹರಿಹರ ವಿಧಾನಸಭಾ ಕ್ಷೇತ್ರ*ಬಿಪಿ ಹರೀಶ್ – ಬಿಜೆಪಿ 63924 ಶ್ರೀನಿವಾಸ್ ನಂದಿಗಾವಿ ಕಾಂಗ್ರೆಸ್- 59620ಎಚ್ ಎಸ್ ಶಿವಶಂಕರ – ಜೆಡಿಎಸ್ – 40580*ಬಿಜೆಪಿ ಗೆಲುವು – ಅಂತರ 4304*_________ ____________ ______ _2) *ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ* ಎಸ್ ಎಸ್ ಮಲ್ಲಿಕಾರ್ಜುನ ಕಾಂಗ್ರೆಸ್ – 92709ಲೊಕಿಕೆರೆ ನಾಗರಾಜ್ – ಬಿಜೆಪಿ – 68523ಬಾತಿ ಶಂಕರ್ – ಜೆಡಿಎಸ್ – 925*ಕಾಂಗ್ರೆಸ್ ಗೆಲುವು- ಅಂತರ 24186*________ _____________________ 3) *ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ* ಶಾಮನೂರು…

Saf news job education

ಜೆಡಿಎಸ್ ಗೆ ನೀಡುವ ಒಂದೊಂದು ಮತವು ಬಿಜೆಪಿಗೆ ಕೊಟ್ಟಂತೆಯೇ ಹಿಜಾಬ್ ಹಲಾಲ್ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿಷೇಧ ಎಲ್ಲದರ ಬಗ್ಗೆ ಎಚ್ಚರಿಕೆಯಿಂದ ಇರ್ರಿ ಬಂಧುಗಳೇ…

HARIHAR CONGRESS has launched its app.All members are invited to join using below link and get their member ID card – Powered by Kutumb App https://kutumb.app/05f2b85250cc?ref=PHXSP&screen=star_share

Saf news job education

BREAKING NEWS : ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ : 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ . ಕಾಂಗ್ರೆಸ್ 4 ನೇ ಪಟ್ಟಿಯಲ್ಲಿ 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. 1)ಲಿಂಗಸುಗೂರು ಕ್ಷೇತ್ರ : ದುರ್ಗಪ್ಪ ಎಸ್ ಹೊಲಗೇರಿ 2) ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರ : ಜಗದೀಶ್ ಶೆಟ್ಟರ್ 3) ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರ : ದೀಪಕ್ ಚಿಂಚೋರೆ 4) ಶಿಗ್ಗಾಂವಿ ಕ್ಷೇತ್ರ-ಮೊಹಮದ್ ಯೂಸುಫ್ ಸವಣೂರು 5) ಹರಿಹರ ಕ್ಷೇತ್ರ -ನಂದಗಾವಿ ಶ್ರೀನಿವಾಸ 6) ಚಿಕ್ಕಮಗಳೂರು ಕ್ಷೇತ್ರ-ಹೆಚ್ ಡಿ ತಮ್ಮಯ್ಯ…