Saf news job education

ರಾಜ್ಯ ಬಿಜೆಪಿ ಕೆಲವು ವ್ಯಕ್ತಿಗಳ ಕಂಟ್ರೋಲ್​ನಲ್ಲಿ ಇದೆ, ಕಾಂಗ್ರೆಸ್ ಸಿದ್ಧಾಂತ ಒಪ್ಪಿಕೊಂಡು ಸೇರ್ಪಡೆ- ಜಗದೀಶ್ ಶೆಟ್ಟರ್

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ವ್ಯವಸ್ಥಿತವಾಗಿ ಸಂಚು ನಡೆಸಿ ನನಗೆ ಈ ಬಾರಿ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗಿದೆ. ಕರ್ನಾಟಕದ ಕೆಲವು ನಾಯಕರಿಂದ ನನಗೆ ತೊಂದರೆಯಾಗಿದೆ, ಅವಮಾನವಾಗಿದೆ. ರಾಜ್ಯ ಬಿಜೆಪಿಯಲ್ಲಿ ಪರಿಸ್ಥಿತಿ ಸರಿಯಿಲ್ಲ, ಆ ಪಕ್ಷದಲ್ಲಿ ನನ್ನನ್ನು ನಡೆಸಿಕೊಂಡ ರೀತಿಯಿಂದ ಬೇಸತ್ತು ಇವತ್ತು ಹೊರಬಂದು ಸಂತೋಷ, ಸಮಾಧಾನದಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿಯಿಂದ ಬಂಡಾಯವೆದ್ದು ಹೊರಬಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಂದ ಪಕ್ಷದ ಬಾವುಟವನ್ನು ಸ್ವೀಕರಿಸಿ ಅಧಿಕೃತವಾಗಿ ಸೇರ್ಪಡೆಯಾದ…

Saf news job education

17-04-2023 Monday’s educational, employment, economical, social, health and sports news

Title: 17-04-2023 Monday’s educational, employment, economical, social, health and sports newsFile Type: daily news and current affairs 2023File Language: English or KannadaHow download file: click on given link wait a second it’s start to download, Where to click for download: after the given image, below there is a link which was mentioned as “Click to…

Saf news job education

Jagadish Shettar: ಕುತೂಹಲ ಕೆರಳಿಸಿದ ಅಮಿತ್ ಶಾ – ಶೆಟ್ಟರ್ ಮಾತುಕತೆ!

ಜಗದೀಶ್ ಶೆಟ್ಟರ್ ರಾಜೀನಾಮೆ ಬಿಜೆಪಿಗೆ ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪೆಟ್ಟು ನೀಡುವುದು ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶೆಟ್ಟರ್ ಅವರನ್ನು ಹೇಗಾದರೂ ಮನವೊಲಿಸಿ, ಬಿಜೆಪಿಯಲ್ಲೇ ಉಳಿಸಿಕೊಳ್ಳುವ ಕಸರತ್ತು ಆರಂಭ ಆಗಿದೆ. ಈಗಾಗಲೇ ಶಾಸಕ ಸ್ಥಾನಕ್ಕೆ ರಿಸೈನ್ ಕೊಟ್ಟು ರೆಬೆಲ್ ಆಗಿರುವ ಮಾಜಿ ಸಿಎಂ ಶೆಟ್ಟರ್, ಪಕ್ಷದ ಸದಸ್ಯತ್ವಕ್ಕೂ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಈಗ ಖುದ್ದು ಅಮಿತ್ ಶಾ ಅವರೇ ಎಂಟ್ರಿಯಾಗಿ ಶೆಟ್ಟರ್ ಮನವೊಲಿಕೆಗೆ ಮುಂದಾಗಿದ್ದಾರೆ.ಬಂಡಾಯಕ್ಕೆ ನೀರು ಎರಚರಲು…

Saf news job education

ಬಾರಿ ಐದು ಹಾಲಿ ಕಾಂಗ್ರೆಸ್ ಶಾಸಕರ ಟಿಕೆಟ್ ಕಥೆ ಏನು ಎನ್ನುವುದು ತಿಳಿದುಬಂದಿದೆ. ಈ ಹಿಂದೆ ಕುಂದಗೋಳ, ಹರಿಹರ, ಪುಲಕೇಶಿ ನಗರ,ಶಿಡ್ಲಘಟ್ಟ, ಲಿಂಗಸೂಗುರು ಟಿಕೆಟ್ ಬಾಕಿ ಇಡಲಾಗಿತ್ತು.

ಕೋಲಾರದಿಂದ ಸಿದ್ದುಗಿಲ್ಲ ಟಿಕೆಟ್! ಕಾಂಗ್ರೆಸ್ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಇದೀಗ ಕಾಂಗ್ರೆಸ್ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಟಿಕೆಟ್ ಯಾರಿಗೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದೆ. ಈ ಮೂಲಕ ಚುನಾವಣಾ ಕಣವನ್ನು ಮತ್ತಷ್ಟು ರೋಚಕವಾಗಿದೆ. ಈಗ ಎರಡು ಪಟ್ಟಿಗಳಲ್ಲಿ ಬಾಕಿಯಾಗಿದ್ದ 43 ಕ್ಷೇತ್ರಗಳನ್ನು ಮೂರನೇ ಪಟ್ಟಿಯಲ್ಲಿ ಘೋಷಿಸಲಾಗಿದ್ದು 15 ಕ್ಷೇತ್ರಗಳು ಬಾಕಿ ಉಳಿದಿವೆ.ಈ ಬಾರಿ ಐದು ಹಾಲಿ ಕಾಂಗ್ರೆಸ್ ಶಾಸಕರ ಟಿಕೆಟ್ ಕಥೆ ಏನು ಎನ್ನುವುದು ತಿಳಿದುಬಂದಿದೆ. ಈ ಹಿಂದೆ ಕುಂದಗೋಳ, ಹರಿಹರ, ಪುಲಕೇಶಿ…

Saf news job education

BREAKING: ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ; ಕೋಲಾರದಲ್ಲಿ ಸಿದ್ದರಾಮಯ್ಯಗೆ ಇಲ್ಲ ಟಿಕೆಟ್

ವಿಧಾನಸಭಾ ಚುನಾವಣೆಗೆ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಕೋಲಾರದಿಂದ ಟಿಕೆಟ್ ನೀಡಲಾಗಿಲ್ಲ. ಈ ಮೂಲಕ ಎರಡು ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಇಲ್ಲ ಎನ್ನಲಾಗಿದೆ.ಮೂರನೇ ಪಟ್ಟಿಯಲ್ಲಿ 43 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.ಅಥಣಿ- ಲಕ್ಷ್ಮಣ ಸವದಿಕೋಲಾರ-ಕೊತ್ತೂರು ಮಂಜುನಾಥ್ಚಿಕ್ಕಪೇಟೆ- ಆರ್ ವಿ ದೇವರಾಜ್ಅರಸಿಕೆರೆ-ಕೆ.ಎಂ ಶಿವಲಿಂಗೇಗೌಡಬೊಮ್ಮನಹಳ್ಳಿ-ಉಮಾಪತಿ ಶ್ರೀನಿವಾಸಕುಂದಗೋಳ-ಕುಸುಮಾ ಶಿವಳ್ಳಿರಾಯಭಾಗ-ಮಹಾವೀರ ಮೋಹಿತ್ಬೆಳಗಾವಿ ಉತ್ತರ ಆಸೀಫ್ ಸೇಠ್ಬೆಳಗಾವಿ ದಕ್ಷಿಣ-ಪ್ರಭಾವತಿ ಮಾಸ್ತಿ ಮರಡಿದೇವರಹಿಪ್ಪರಗಿ-ಶರಣಪ್ಪ ಸುನಗಾರ

Saf news job education

BIG NEWS: ಬಿಜೆಪಿ, ಜೆಡಿಎಸ್ ನಿಂದ 25 ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿ.ಕೆ ಶಿವಕುಮಾರ್ ಹೇಳಿಕೆಗ್ರಾಮಾಂತರ:

BIG NEWS: ಬಿಜೆಪಿ, ಜೆಡಿಎಸ್ ನಿಂದ 25 ಕ್ಕೂ ಹೆಚ್ಚು ನಾಯಕರು ಕಾಂಗ್ರೆಸ್ ಸೇರ್ಪಡೆ : ಡಿ.ಕೆ ಶಿವಕುಮಾರ್ ಹೇಳಿಕೆಗ್ರಾಮಾಂತರ: ಲಕ್ಷ್ಮಣ್ ಸವದಿ ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷದಿಂದ ಇನ್ನೂ 25 ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಹಲವು ನಾಯಕರು ಸೇರ್ಪಡೆಗೊಳ್ಳುವ ಒಲವು ತೋರಿಸಿದ್ದಾರೆ.ಶೀಘ್ರವೇ ಅವರೆಲ್ಲಾ ಪಕ್ಷ ಸೇರ್ಪಡೆಯಾಗಲಿದ್ದಾರೆ ‘ಲಕ್ಷ್ಮಣ್ ಸವದಿ…

Saf news job education

BREAKING NEWS: ‘ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ’ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆ | Former DCM Laxman Savadi joins Congress

ನಗರದ ಸಭಾಪತಿ ಬಸವರಾಜ ಹೊರಟ್ಟಿ ಅವರ ಸರ್ಕಾರಿ ನಿವಾಸಕ್ಕೆ ಇಂದು ಭೇಟಿಯಾಗಿದ್ದಂತ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ತಮ್ಮ ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಕ್ಕೂ ಮುನ್ನ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ತಮಗೆ ನೀಡಿದ್ದಂತ ವಿವಿಧ ಹುದ್ದೆಗೂ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ಸಲ್ಲಿಸಿದ್ದರು ಈ ಬೆನ್ನಲ್ಲೆ ಸಭಾಪತಿ ನಿವಾಸದಿಂದ ನೇರವಾಗಿ ಬೆಂಗಳೂರಿನ ಕ್ವೀನ್ ರಸ್ತೆಯಲ್ಲಿರುವಂತ ಕೆಪಿಸಿಸಿ ಕಚೇರಿಗೆ ತೆರಳಿದಂತ ಲಕ್ಷ್ಮಣ್ ಸವದಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು…

Saf news job education

ಮುಸ್ಲಿಂ ಮೀಸಲಾತಿ ರದ್ದು ಮಾಡಿ ಒಕ್ಕಲಿಗ, ಲಿಂಗಾಯತರಿಗೆ ಕೊಟ್ಟ ಪ್ರಕರಣ: ಏ.18ಕ್ಕೆ ಸುಪ್ರೀಂನಲ್ಲಿ ವಿಚಾರಣೆ

ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ.4ರಷ್ಟು ಮೀಸಲಾತಿಯನ್ನು ಇತ್ತೀಚೆಗೆ ರದ್ದುಪಡಿಸಿದ ಹಾಗೂ ಒಕ್ಕಲಿಗ ಮತ್ತು ಲಿಂಗಾಯತರ ಮೀಸಲಾತಿ ಹೆಚ್ಚಿಸಿದ ಕರ್ನಾಟಕದ ನಿರ್ಧಾರ ಇದೀಗ ಸುಪ್ರೀಂಕೋರ್ಟ್‌ ಕಟಕಟೆ ಏರಿದೆ. ಮುಸ್ಲಿಂ ಮೀಸಲು ರದ್ದು ಪ್ರಶ್ನಿಸಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ಸೇರಿ ಕೆಲವರು ಅರ್ಜಿ ಸಲ್ಲಿಸಿದ್ದು, ಏ.18ರಂದು ವಿಚಾರಣೆ ನಡೆಸಲು ಕೋರ್ಟ್ ದಿನಾಂಕ ನಿಗದಿಪಡಿಸಿದೆ. ಇದೇ ವೇಳೆ, ಮೀಸಲು ನಿರ್ಧಾರದ ಬಗ್ಗೆ ಗುರುವಾರ ಕೆಲವು ಕಟು ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವ ಕೋರ್ಟ್ (supreme court), ಮೇಲ್ನೋಟಕ್ಕೆ ಈ ನಿರ್ಧಾರ ಆಧಾರವಿಲ್ಲದ್ದು ಹಾಗೂ…