Saf news job education

2400 PC ನ್ಯೂ ನೇಮಕಾತಿ

👆🏻👆🏻👆🏻👆🏻👆🏻👆🏻👆🏻👆🏻👆🏻2400 PC ನ್ಯೂ ನೇಮಕಾತಿ :✍🏻📋✍🏻📋✍🏻📋✍🏻📋✍🏻⚫ 2,400 Police Constable (KSRP) ಹುದ್ದೆಗಳ ಹೊಸ ನೇಮಕಾತಿಗೆ ಆದೇಶ.!!⚫ ಆರ್ಥಿಕ ಇಲಾಖೆಯಿಂದ 615 PSI & 3,500 PC ಹುದ್ದೆಗಳ ಭರ್ತಿಗೆ ಈಗಾಗಲೇ ಅನುಮೋದನೆ ದೊರೆತಿದ್ದು. ಅಧಿಸೂಚನೆ ಹೊರಡಿಸುವುದೊಂದೇ ಬಾಕಿ ಇದೆ.!!⚫ ಇದಕ್ಕೆ ಪೂರಕವಾದ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ https://play.google.com/store/apps/details?id=com.oneeigth.nextvid

Saf news job education

Good News: 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿGood News: ರಾಜ್ಯ ಸರ್ಕಾರ ಆಗಾಗಾ ಸಿಹಿಸುದ್ದಿಯನ್ನು ನೀಡುತ್ತಲೇ ಇರುತ್ತದೆ

Good News: 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶುಭ ಸುದ್ದಿGood News: ರಾಜ್ಯ ಸರ್ಕಾರ ಆಗಾಗಾ ಸಿಹಿಸುದ್ದಿಯನ್ನು ನೀಡುತ್ತಲೇ ಇರುತ್ತದೆ. ಇನ್ನೂ ಶಾಲಾ ವಿಚಾರಕ್ಕೆ ಬಂದರೆ, ಸಮವಸ್ತ್ರಗಳು ಹಾಗೂ ಊಟದ ವಿಚಾರದಲ್ಲಿ ಸಿಹಿಸುದ್ದಿಯನ್ನು ನೀಡುತ್ತಲೇ ಬಂದಿದೆ. ಹಾಗೆಯೇ ಇದೀಗ ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ…

Saf news job education

SSLC Exam: ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆ ಮೌಲ್ಯಮಾಪನ: ರಾಜ್ಯ ಸರ್ಕಾರದ ಮನವಿ ಸುಪ್ರೀಂ ಕೋರ್ಟ್‌ನಿಂದ ವಜಾದೆ ಹಲಿ

SSLC Exam: ಎಸ್‌ಎಸ್‌ಎಲ್‌ಸಿ ಅರ್ಧವಾರ್ಷಿಕ ಪರೀಕ್ಷೆ ಮೌಲ್ಯಮಾಪನ: ರಾಜ್ಯ ಸರ್ಕಾರದ ಮನವಿ ಸುಪ್ರೀಂ ಕೋರ್ಟ್‌ನಿಂದ ವಜಾದೆ ಹಲಿ: ಕರ್ನಾಟಕದಲ್ಲಿ ಹತ್ತನೇ ತರಗತಿ ಅರ್ಧವಾರ್ಷಿಕ ಪರೀಕ್ಷೆ (SSLC Exam, Mid term exam) ವಿಚಾರದಲ್ಲಿ ಇದ್ದ ಗೊಂದಲಕ್ಕೆ ಸುಪ್ರೀಂ ಕೋರ್ಟ್‌ (Supreme Court) ತೆರೆ ಎಳೆದಿದೆ. 2024-25ನೇ ಶೈಕ್ಷಣಿಕ ವರ್ಷಕ್ಕೆ 10ನೇ ತರಗತಿಗೆ ನಡೆಸಲಾದ ಅರ್ಧವಾರ್ಷಿಕ ಪರೀಕ್ಷೆಯ ಮೌಲ್ಯಮಾಪನಕ್ಕೆ (Valuation) ಅವಕಾಶ ಕಲ್ಪಿಸುವಂತೆ, ಅಕ್ಟೋಬರ್ 21ರಂದು ನೀಡಿರುವ ಆದೇಶವನ್ನು ಮಾರ್ಪಡಿಸುವಂತೆ ಕರ್ನಾಟಕ ಸರಕಾರ (Karnataka government) ಮಾಡಿದ್ದ ಮನವಿಯನ್ನು ಸುಪ್ರೀಂ…

Saf news job education

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KARNATAKA EXAMINATIONS AUTHORITY ದಿನಾಂಕ 27.11.2024ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ KARNATAKA EXAMINATIONS AUTHORITY ದಿನಾಂಕ 27.11.2024ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರ ಅಂತಿಮ ಕೀ ಉತ್ತರಗಳನ್ನು ಮತ್ತು ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ, ದಿನಾಂಕ 27.10.2024 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಮಾಹಿತಿಗಾಗಿ ಪ್ರಕಟಿಸಿ, ದಿನಾಂಕ 04.11.2024 ರ ವರೆಗೆ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಪ್ರಾಧಿಕಾರಕ್ಕೆ…

Saf news job education

KKRTC: INTERVIEW

👆🏻👆🏻👆🏻👆🏻👆🏻👆🏻👆🏻👆🏻KKRTC: INTERVIEW:⚽🏐⚽🏐⚽🏐⚽🏐ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC) ಬೀದರ್ ವಿಭಾಗದಲ್ಲಿನ ಘಟಕಗಳ ಬಸ್ ಚಾಲನೆಗೆ 100 Driver & 50 Technical Assistant ಬೇಕಿರುವುದರಿಂದ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ 2024 ಡಿಸೆಂಬರ್-02, 03 & 04 ರಂದು Driver ಹುದ್ದೆಗೆ ಹಾಗೂ ಡಿಸೆಂಬರ್-06 & 07 ರಂದು Technical Assistant ಹುದ್ದೆಗೆ KKRTC ನಿಗಮದ ಹಳೇ ಬಸ್ ನಿಲ್ದಾಣದ ಬೀದರ್ ವಿಭಾಗೀಯ ಕಚೇರಿಯಲ್ಲಿ Interview ನಡೆಯಲಿದೆ.!!🏐⚽🏐⚽🏐⚽🏐⚽🏐⚽

Saf news job education

Hemant Soren to take oath as Jharkhand Chief Minister for the fourth term on November 28

Top leaders of INDIA bloc including Rahul Gandhi and Tejashwi Yadav will be part of the grand eventOn the eve of the oath-taking ceremony, caretaker Chief Minister and Jharkhand Mukti Morcha Executive President Hemant Soren on Wednesday (November 27, 2024) visited his native village Nemra along with his wife Kalpana Soren to garland the statue…

Saf news job education

Bengaluru Crime: 2 ದಿನ ಮುಕ್ಕಿ ತಿಂದು, 3ನೇ ದಿನ ಅದೇ ಕೋಣೆಯಲ್ಲಿ ಕೊಂದ ಹಂತಕ?! ಬೆಚ್ಚಿ ಬೀಳಿಸುತ್ತೆ ‘ಮಾಯಾ’ ಮರ್ಡರ್ ಮಿಸ್ಟರಿ!

Bengaluru Crime: 2 ದಿನ ಮುಕ್ಕಿ ತಿಂದು, 3ನೇ ದಿನ ಅದೇ ಕೋಣೆಯಲ್ಲಿ ಕೊಂದ ಹಂತಕ?! ಬೆಚ್ಚಿ ಬೀಳಿಸುತ್ತೆ ‘ಮಾಯಾ’ ಮರ್ಡರ್ ಮಿಸ್ಟರಿ!ಬೆಂಗಳೂರು: ಇಂದಿರಾನಗರದ (Indira Nagar) ಅಪಾರ್ಟ್‌ಮೆಂಟ್‌ನಲ್ಲಿ ಅಸ್ಸಾಂ ಮೂಲದ ಯುವತಿಯನ್ನು (Assam Girl) ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ (Murder) ಮಾಡಿದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು.ಇದೀಗ ಇಂದಿರಾನಗರದಲ್ಲಿ ನಡೆದ ಅಸ್ಸಾಂ ಮೂಲದ ಯುವತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆರವ್ ಹನೋಯ್‌ನ ಪತ್ತೆಗೆ ಪೊಲೀಸರು ಎರಡು ವಿಶೇಷ ತಂಡಗಳನ್ನು ರಚನೆ ಮಾಡಿದ್ದಾರೆ.ಇಂದಿರಾನಗರ…

Saf news job education

ಭಾರತದಲ್ಲಿ ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಟಾಪ್ 10 ರಾಜ್ಯಗಳು! ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ

ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಭಾರತದ ರಾಜ್ಯಗಳ ಸಾಕ್ಷರತಾ ಪ್ರಮಾಣದಲ್ಲಿ ಭಾರೀ ವ್ಯತ್ಯಾಸವಿದೆ. ದೇಶದಲ್ಲಿ ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಟಾಪ್ 10 ರಾಜ್ಯಗಳ ಬಗ್ಗೆ ಈ ಪೋಸ್ಟ್‌ನಲ್ಲಿ ನೋಡೋಣ. ಕೇಂದ್ರ ಶಿಕ್ಷಣ ಸಚಿವಾಲಯವು ಭಾರತದ ರಾಜ್ಯಗಳ ಸಾಕ್ಷರತಾ ಪ್ರಮಾಣದ ಕುರಿತು ವರದಿಯನ್ನು ಬಿಡುಗಡೆ ಮಾಡಿದೆ. ಈ ವರದಿಯು ರಾಜ್ಯಗಳ ನಡುವಿನ ಸಾಕ್ಷರತಾ ಪ್ರಮಾಣದಲ್ಲಿ ದೊಡ್ಡ ಅಂತರವನ್ನು ತೋರಿಸುತ್ತದೆ. ಕೇರಳದಲ್ಲಿ 94% ಸಾಕ್ಷರತೆ, ಲಕ್ಷದ್ವೀಪದಲ್ಲಿ 91.85% ಮತ್ತು ಮಿಜೋರಾಂನಲ್ಲಿ 91.33% ಸಾಕ್ಷರತೆ ಇದೆ…