IFS Mains Admit Card:✍🏻🗒️✍🏻🗒️✍🏻🗒️✍🏻🗒️ಕೇಂದ್ರ ಲೋಕಸೇವಾ ಆಯೋಗ (UPSC) ವು 2024
👆🏻👆🏻👆🏻👆🏻👆🏻👆🏻👆🏻👆🏻 IFS Mains Admit Card:✍🏻🗒️✍🏻🗒️✍🏻🗒️✍🏻 🗒️ಕೇಂದ್ರ ಲೋಕಸೇವಾ ಆಯೋಗ (UPSC) ವು 2024 ನವೆಂಬರ್-24 ರಿಂದ ನಡೆಸಲಿರುವ Indian Forest Service (IFS) ಹುದ್ದೆಗಳ ನೇಮಕಾತಿಯ ಮುಖ್ಯ ಪರೀಕ್ಷೆ (Main Examination) ಗೆ ಸಂಬಂಧಿಸಿದ Admit Card ನ್ನು ಇದೇ ನವೆಂಬರ್-14 ರಿಂದ Download ಮಾಡಿಕೊಳ್ಳಬಹುದಾಗಿದ್ದು, IFS ಅಂತಿಮ ಫಲಿತಾಂಶ ಪ್ರಕಟಗೊಳ್ಳುವವರೆಗೂ ಈ Admit Card ನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು.!!✍🏻📋✍🏻📋✍🏻📋✍🏻📋✍🏻 Page
GTTC Exam Date: ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ದಲ್ಲಿನ 76 ಹುದ್ದೆಗಳ ನೇಮಕಾತಿಯ ಲಿಖಿತ (ನಿರ್ಧಿಷ್ಟ ಪತ್ರಿಕೆ) ಪರೀಕ್ಷೆಯನ್ನು 2024 ಡಿಸೆಂಬರ್-9, 10, 11 & 14 ರಂದು ನಡೆಸಲು ಉದ್ದೇಶಿಸಲಾಗಿದೆ.!!
GTTC Exam Date: ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರ (GTTC) ದಲ್ಲಿನ 76 ಹುದ್ದೆಗಳ ನೇಮಕಾತಿಯ ಲಿಖಿತ (ನಿರ್ಧಿಷ್ಟ ಪತ್ರಿಕೆ) ಪರೀಕ್ಷೆಯನ್ನು 2024 ಡಿಸೆಂಬರ್-9, 10, 11 & 14 ರಂದು ನಡೆಸಲು ಉದ್ದೇಶಿಸಲಾಗಿದೆ.!!
TBF SWF : increasing the medical reimbursement amount of teachers and students official order
Title: TBF SWF : increasing the medical reimbursement amount of teachers and students official orderFile Type: increasing medical reimbursementFile Language: English or KannadaHow download file: click on given link wait a second it’s start to download, Where to click for download: after the given image, below there is a link which was mentioned as “Click…
Lokayukta Raid: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್! ರಾಜ್ಯಾದ್ಯಂತ ಭ್ರಷ್ಟರ ಬೇಟೆಯಾಡುತ್ತಿರುವ ಲೋಕಾಯುಕ್ತ
ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳು (Government Officers) ಹಾಗೂ ನೌಕರರಿಗೆ ಲೋಕಾಯುಕ್ತ ಅಧಿಕಾರಿಗಳು (Lokayukta Officers) ಶಾಕ್ ನೀಡಿದ್ದಾರೆ. ಹೌದು ರಾಜ್ಯದ ಹಲವೆಡೆ ಸರ್ಕಾರಿ ನೌಕರರ ಮೇಲೆ ಲೋಕಾಯುಕ್ತ ದಾಳಿ ನಡೆಸಿ, ಭ್ರಷ್ಟರಿಗೆ (Corrupt) ಬಿಸಿ ಮುಟ್ಟಿಸಿದ್ದಾರೆ. ಧಾರವಾಡ, ಹಾವೇರಿ, ಮಂಡ್ಯ, ಬೀದರ್, ದಾವಣಗೆರೆ ಹಾಗೂ ಚಿಕ್ಕೋಡಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೈಡ್ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಧಾರವಾಡದಲ್ಲಿ ಏಕಕಾಲಕ್ಕೆ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು,…
Davanagere: ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ದಾವಣಗೆರೆಯ ಶಕ್ತಿನಗರದ ಮೂರನೇ ಕ್ರಾಸ್ ನಲ್ಲಿರುವ ಕಮಲ್ ರಾಜ್ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಕ್ರಮ ಆಸ್ತಿ ದೂರಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದ ತಂಡ ದಾಳಿ ನಡೆಸಿದೆ. ಕಮಲ್ ರಾಜ್ ನಿವಾಸದಲ್ಲಿ ಲೋಕಾಯುಕ್ತರು ದಾಖಲೆ ಹಾಗೂ ನಗದು ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.
Good News : ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ತೆರವಾದ ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (1) ರಲ್ಲಿ ರಾಜ್ಯ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ದಿನಾಂಕ:01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜಿನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಸದರಿ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ ಆದೇಶದಲ್ಲಿ ಅನುದಾನಿತ ಪ್ರೌಢ ಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್ ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದಿ ಪಡಿಸಿ ಪುಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ…
ಭಾರತದ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ಸ್ವೀಕರಿಸಿದ ಜಸ್ಟೀಸ್ ಸಂಜೀವ್ ಖನ್ನಾ; ಕಿರುಪರಿಚಯ
ಶುಕ್ರವಾರದಂದು ಸಿಜೆಐ ಆಗಿ ಅವಧಿ ಪೂರ್ಣಗೊಳಿಸಿದ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧಿಕಾರ ಸ್ವೀಕರಿಸಿದ್ದಾರೆ. ಕೇಂದ್ರ ಸರ್ಕಾರವು ನಿಕಟ ಪೂರ್ವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಅಕ್ಟೋಬರ್ 16 ರಂದು ಮಾಡಿದ ಶಿಫಾರಸಿನ ಮೇರೆಗೆ ಅಕ್ಟೋಬರ್ 24 ರಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನೇಮಕವನ್ನು ಅಧಿಕೃತವಾಗಿ ಪ್ರಕಟಿಸಿತ್ತು. ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು 2025ರ ಮೇ 13ರ ತನಕ ಕಾರ್ಯನಿರ್ವಹಿಸಲಿದ್ದಾರೆ. ನಿಕಟ ಪೂರ್ವ ಸಿಜೆಐ…
ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಶೈಕ್ಷಣಿಕ ಸಾಲ ಸೌಲಭ್ಯ’ಕ್ಕೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಡಿಸೆಂಬರ್, 15 ಕೊನೆಯ ದಿನವಾಗಿದೆ.ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ…