BMTC DV Call Letter:
👆🏻👆🏻👆🏻👆🏻👆🏻👆🏻👆🏻👆🏻BMTC DV Call Letter:✍🏻📃✍🏻📃✍🏻📃✍🏻📃⚫ 2024 ಸೆಪ್ಟೆಂಬರ್-01 ರಂದು ನಡೆದಿದ್ದ (Non-HK ಭಾಗದ) BMTC Conductor ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ Document Verification(DV) & Physical ಗೆ ಹಾಜರಾಗಲು ಇದೀಗ ಈ ಕೆಳಗಿನ ಲಿಂಕ್ ನಲ್ಲಿ ಕರೆಪತ್ರ ಪ್ರಕಟಗೊಂಡಿದೆ.!!👇🏻👇🏻👇🏻👇🏻👇🏻👇🏻👇🏻👇🏻👇🏻http://mahithikanaja.mybmtc.com:8085/recruitment/callletter.php⚫ DV ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.!!👇🏻👇🏻👇🏻👇🏻👇🏻👇🏻👇🏻👇🏻👇🏻https://t.me/SRWORLDShankarBellubbiSir/32439✍🏻📃✍🏻📃✍🏻📃✍🏻📃✍🏻
ಗ್ಯಾರಂಟಿ ಯೋಜನೆ ರಾಜ್ಯಮಟ್ಟದಕಾರ್ಯಕ್ರಮ ಅರ್ಹ ಎಲ್ಲರಿಗೂ ತಲುಪುತ್ತಿದೆ
ಶಕೀಲ್ ಅಹ್ಮದ್ ಎನ್, ವರದಿಗಾರರು. ಹರಿಹರ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆ ಗಳು ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು ರಾಜ್ಯದಲ್ಲಿನ ಅರ್ಹ ಎಲ್ಲರಿಗೂ ತಲುಪುತ್ತಿದೆ ಎಂದು ಸಂಸದೆ ಹೇಳಿದರು.ನಗರದ ಕಾಳಿದಾಸ ನಗರದಲ್ಲಿ ನಡೆಯುತ್ತಿರುವ ಕಾಮಗಾರಿ ವಿಳಂಬದ ದೂರು ಹಿನ್ನೆಲೆಯಲ್ಲಿ ಅಧಿಕಾರಿಗಳ ಜೊತೆ ಸ್ಥಳ ವೀಕ್ಷಣೆ ಮಾಡಿ ಕಾಮಗಾರಿ ಗುಣಮಟ್ಟ ಪರಿಶೀಲನೆಯ ವೇಳೆ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು ಅರ್ಹತೆ ಇರುವ ಎಲ್ಲರಿಗೂ ತಲುಪುತ್ತಿದೆ.ತಾಂತ್ರಿಕ ಕಾರಣದಿಂದ ಕೆಲವರಿಗೆ ತಡವಾಗಿರಬಹುದು ಆದರೆ…
News 05-11-2024 Tuesday’s educational, employment, economical, social, health and sports
File Type: daily news and current affairsFile Language: English or KannadaHow download file: click on given link wait a second it’s start to download, Where to click for download: after the given image, below there is a link which was mentioned as “Click to download “How to apply online application: After the image there will…
ನಗರಸಭಾ ಕಾರ್ಯಾಲಯ, ರಾಣೇಬೆನ್ನೂರು – ವಿಷಯ: 24/7 ನಿರಂತರ ನೀರು ಪೂರೈಕೆಯಲ್ಲಿ ವ್ಯತ್ಯಯ.
ವಿಷಯ: 24/7 ನಿರಂತರ ನೀರು ಪೂರೈಕೆಯಲ್ಲಿ ವ್ಯತ್ಯಯ.
ಬ್ಯಾಂಕ್ ನಿಂದ ಗೃಹ ಸಾಲ ನೀಡಿಕೆ ವೇಳೆ ಒತ್ತಾಯ ಪೂರ್ವ ವಿಮಾ ಪಾಲಿಸಿ, ಗ್ರಾಹಕರಿಗೆ ಶಾಖಾಧಿಕಾರಿ ವೇತನದಿಂದ ರೂ.88,344 ಪರಿಹಾರಕ್ಕೆ ಆದೇಶ
ಬ್ಯಾಂಕ್ ನಿಂದ ಗೃಹ ಸಾಲ ನೀಡಿಕೆ ವೇಳೆ ಒತ್ತಾಯ ಪೂರ್ವ ವಿಮಾ ಪಾಲಿಸಿ, ಗ್ರಾಹಕರಿಗೆ ಶಾಖಾಧಿಕಾರಿ ವೇತನದಿಂದ ರೂ.88,344 ಪರಿಹಾರಕ್ಕೆ ಆದೇಶದಾವಣಗೆರೆ : (Indo Times Media) ದಾವಣಗೆರೆ ನಗರದ ಮಂಡಿಪೇಟೆಯ ಸ್ಟೇಟ್ ಬ್ಯಾಂಕ್ ಇಂಡಿಯಾ ಬ್ಯಾಂಕಿನಿಂದ ಗೃಹಸಾಲ ಪಡೆದಿದ್ದು ನಿಯಮಬಾಹಿರವಾಗಿ ಸಾಲದ ಭದ್ರತೆಗಾಗಿ ವಿಮಾ ಪಾಲಿಸಿ ನೀಡಬೇಕೆಂಬ ಅನುಚಿತ ವ್ಯಾಪಾರ ಪದ್ದತಿಯ ವಿರುದ್ದವಾಗಿ ತೀರ್ಪು ನೀಡಿ ನೊಂದ ಗ್ರಾಹಕರಿಗೆ ಒಟ್ಟು ರೂ.88,344 ಗಳನ್ನು ಶಾಖಾಧಿಕಾರಿ ವೇತನದಿಂದ ಪರಿಹಾರ ನೀಡಲು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ…
ಹುಬ್ಬಳ್ಳಿ: ಬಾಲಕಿಯರ ಜೊತೆ ಹೆಡ್ ಕಾನ್ಸ್ಟೇಬಲ್ ಅನುಚಿತ ವರ್ತನೆ: ಸಾರ್ವಜನಿಕರಿಂದ ಬಿತ್ತು ಧರ್ಮದೇಟು!
ಹೌದು ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿದ ಹೆಡ್ ಕಾನ್ಸ್ಟೇಬಲ್ಗೆ ಸಾರ್ವಜನಿಕರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಹುಬ್ಬಳ್ಳಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಖದೀಮನವರ ತಮ್ಮ ಏರಿಯಾದಲ್ಲಿನ ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಹೆಡ್ ಕಾನ್ಸ್ಟೇಬಲ್ಗೆ ಸಾರ್ವಜನಿಕರು ಥಳಿಸಿದ್ದಾರೆ. ಬಳಿಕ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್ಐಟಿ ತನಿಖೆ ಮಾಡಿಸಲಿ”
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬೊಮ್ಮಾಯಿ, ವಕ್ಫ್ ಸಚಿವ ಜಮೀರ್ ಅಹಮದ್ ಅವರು ನಾನು ವಕ್ಫ್ ಬೋರ್ಡ್ ಸಮಾರಂಭದಲ್ಲಿ ಮಾತನಾಡಿರುವ ಹಳೆಯ ವೀಡಿಯೊ ಹರಿಯಬಿಟ್ಟು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಯಾವುದೇ ವಕ್ಫ್ ಬೋರ್ಡ್ ಸಭೆ ಮಾಡಿಲ್ಲ. ವಕ್ಫ್ ಬೋರ್ಡ್ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಅನ್ವರ್ ಮಾಣಿಪ್ಪಾಡಿ ವರದಿಯಲ್ಲಿರುವಂತೆ ವಕ್ಫ್ ಆಸ್ತಿ ಕಬಳಿಸಿರುವ ಕಾಂಗ್ರೆಸ್ ನಾಯಕರಿಂದ ವಕ್ಫ್ ಆಸ್ತಿ ವಶಪಡಿಸಿಕೊಳ್ಳಬೇಕೆಂದು ಹೇಳಿರುವುದನ್ನು ತಿರುಚಿದ್ದಾರೆ. ಆ ಸಂದರ್ಭದಲ್ಲಿ ರೈತರ ಜಮೀನಿಗೆ ನೋಟಿಸ್ ಕೊಡುವುದಾಗಲಿ, ಪಹಣಿ ತಿದ್ದುಪಡಿ ಮಾಡುವುದಾಗಲಿ ಯಾವೂದೂ…
Wanted Master franchise* and *Unit franchise* accross *Karnataka for Chai lijiye.*
*Wanted Master franchise* and *Unit franchise* accross *Karnataka for Chai lijiye.* We are dealing with Tea, *Coffee, Mojitos, Lassi and Soups & Milk shakes. Along with Pizza,Burger, sandwich hot Dog’s, Maggie, Momos* and samosa and many more. Very low *investment along with 50-60% marin and will provide all necessary basic benifits like Training and marketing…