Saf news job education

BIG NEWS: ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ: ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ

ಬೆಳಗ್ಗೆ 11.29ಕ್ಕೆ ಹೊಸಹಳ್ಳಿಗೆ ಆಗಮಿಸಲಿರುವ ಅವರು ಸಂಜೆಯವರೆಗೆ ನಿಖಿಲ್ ಪರ ಮತಯಾಚಿಸಿ ಪ್ರಚಾರ ನಡೆಸಲಿದ್ದಾರೆ.ಬಿಜೆಪಿ ಸಂಸದ ಯದುವೀರ್ ಒಡೆಯರ್ ಹೊಂಗನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇಂದು ಚನ್ನಪಟ್ಟಣ ಕ್ಷೇತ್ರದ ವಿವಿಧೆಡೆ ಯದುವೀರ್ ಪ್ರಚಾರ ನಡೆಸಲಿದ್ದಾರೆ.ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೂ ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಬಿರುಗಾಳಿ ಪ್ರಚಾರ ನಡೆಸಲಿದ್ದಾರೆ. ಒಟ್ಟು 13 ಕಡೆಗಳಲ್ಲಿ ಎಂದು ಹೆಚ್.ಡಿ.ಕೆ. ನಿಖಿಲ್ ಪರವಾಗಿ ಮತಯಾಚಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ….

Saf news job education

Iqra Farooq: excelled in Kashmir Administrative Services (KAS) 2023 as a second-topper and topper from Kashmir.

Iqra Farooq excelled in Kashmir Administrative Services (KAS) 2023 as a second-topper and topper from Kashmir. She not only secures the remarkable position but also gets the title of the highest achiever from Kashmir. After completing her post-graduation in 2021, she set her sights on Kashmir Administrative Services examination as a pathway to serve her…

Saf news job education

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇನ್ನು ನಿವೃತ್ತಿಗೆ 2 ತಿಂಗಳ ಮೊದಲೇ ಪಿಂಚಣಿ ಪಾವತಿ ಆದೇಶ ವಿತರಣೆ: ಪೆನ್ಷನ್, ಗ್ರಾಚ್ಯುಟಿ ಬಗ್ಗೆ ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಅಕ್ಟೋಬರ್ 25, 2024 ರ ಹೊಸ ಸೂಚನೆಗಳ ಪ್ರಕಾರ, ನಿವೃತ್ತಿ ಪಟ್ಟಿಗಳ ತಯಾರಿಕೆಯಿಂದ ಪ್ರಾರಂಭಿಸಿ ಪಿಂಚಣಿ ಪಾವತಿ ಆದೇಶ(ಪಿಪಿಒ) ನೀಡುವವರೆಗೆ ಸಮಯೋಚಿತ ಪ್ರಕ್ರಿಯೆಯು ಅತ್ಯಗತ್ಯವಾಗಿರುತ್ತದೆ. DoPPW ನಿಂದ ನಿವೃತ್ತಿ ಸಮೀಪಿಸುತ್ತಿರುವ ಸರ್ಕಾರಿ ನೌಕರರನ್ನು ಬೆಂಬಲಿಸಲು ಪಿಂಚಣಿಗಳು ಮತ್ತು ಗ್ರಾಚ್ಯುಟಿಗಳ ಅಧಿಕಾರಕ್ಕಾಗಿ ನಿರ್ದಿಷ್ಟ ಸಮಯ ನೀಡಿದೆ. ಉದ್ಯೋಗಿಗಳು ತಮ್ಮ ಪ್ರಯೋಜನಗಳನ್ನು ತ್ವರಿತವಾಗಿ ಮತ್ತು ತೊಡಕುಗಳಿಲ್ಲದೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಈ ಹಂತಗಳು ನಿರ್ಣಾಯಕವಾಗಿವೆ.ಪ್ರಮುಖ ಜವಾಬ್ದಾರಿಗಳಲ್ಲಿ ಒಂದು ವಿಭಾಗಗಳ ಮುಖ್ಯಸ್ಥರಿಗೆ(HoDs) ಇರುತ್ತದೆ. ಅವರು ಪ್ರತಿ ತಿಂಗಳ 15 ನೇ ತಾರೀಖಿನೊಳಗೆ ಮುಂದಿನ…

Saf news job education

Gandhi-Nehru Family: ರಾಹುಲ್ ಗಾಂಧಿ ನಂತರ ‘ಗಾಂಧಿ ಫ್ಯಾಮಿಲಿ’ ಉತ್ತರಾಧಿಕಾರಿ ಯಾರು? ಮುಂದೆ ಕಾಂಗ್ರೆಸ್‌ ಜವಾಬ್ದಾರಿ ಹೊರುತ್ತಾರಾ ಈ ನಾಯಕ?

ಸದ್ಯ ಈ ಕುಟುಂಬದ ಕಮಾಂಡ್ ಲೋಕಸಭೆಯ (Lok Sabha) ವಿರೋಧ ಪಕ್ಷದ ನಾಯಕ (Leader of Opposition) ರಾಹುಲ್ ಗಾಂಧಿ (Rahul Gandhi) ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ (Priyanka Gandhi) ಅವರ ಕೈಯಲ್ಲಿದೆ. ರಾಹುಲ್ ಗಾಂಧಿ ಕಳೆದ ಎರಡು ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಪ್ರಸ್ತುತ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದು, ಪ್ರಿಯಾಂಕಾ ಗಾಂಧಿ ಅವರು ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಇದು ರಾಹುಲ್ ಗಾಂಧಿ ಅವರಿಂದ ತೆರವಾದ ವಯನಾಡಿನಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಅವರು ಕಾಂಗ್ರೆಸ್…

Saf news job education

Gram Panchayat: ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ

ಗ್ರಾಮೀಣ ಮಟ್ಟದಲ್ಲಿರುವ ಸರ್ಕಾರಿ ಅಧಿಕಾರಿ ಎಂದರೆ ಅದು ಪಿಡಿಒಗಳು.ರಾಜ್ಯದ ಎಲ್ಲಾ ಪಿಡಿಒಗಳ ಹುದ್ದೆಯನ್ನು ಗ್ರೂಪ್ -ಬಿ ವೃಂದಕ್ಕೆ ಮೇಲ್ದರ್ಜೆಗೇರಿಸುವ ಸಂಬಂಧ ಪರಿಶೀಲಿಸಲು ಸರ್ಕಾರ ಸಮಿತಿಯನ್ನು ರಚಿಸಿ ಆದೇಶವನ್ನು ಹೊರಡಿಸಿದೆ. ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ ಹಾಗೂ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ವೃಂದ ಸಂಘಗಳ ಬೇಡಿಕೆ ಹಿನ್ನೆಲೆಯಲ್ಲಿ ಸರ್ಕಾರ ಸಮಿತಿಯನ್ನು ರಚನೆ ಮಾಡಿದೆ

Saf news job education

Waqf Notice: ರೈತರಿಗೆ ನೀಡಿರುವ ವಕ್ಫ್‌ ಬೋರ್ಡ್ ನೋಟಿಸ್ ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

ವಕ್ಫ್‌ ಬೋರ್ಡ್ ವಿವಿಧ ಭಾಗಗಳಲ್ಲಿ ರೈತರಿಗೆ ನೋಟಿಸ್ ಕೊಟ್ಟಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರ ಈಗಾಗಲೇ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು ಬಿಜೆಪಿ-ಕಾಂಗ್ರೆಸ್ ನಡುವೆ ವಾಗ್ವಾದ ನಡೆಯುತ್ತಿದೆ. ರೈತರ ಒಡೆತನದ ಭೂಮಿಗಳ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತಿರುವ ಸಿಎಂ ಸಿದ್ದರಾಮಯ್ಯ ಇದೀಗ ವಕ್ಫ್‌ ಬೋರ್ಡ್ ಆಸ್ತಿ ವಿಚಾರವಾಗಿ ರೈತರಿಗೆ ನೋಟಿಸ್ ಕೊಡಬೇಡಿ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದು, ಈಗ ಕೊಟ್ಟಿರುವ ನೋಟಿಸ್‌ಗಳನ್ನು…

Saf news job education

SHOCKING : ಪಟಾಕಿಯಿಂದ ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ವಾಯುಮಾಲಿನ್ಯ: ಗಾಳಿಯ ಗುಣಮಟ್ಟ ಕುಸಿತ

ಹೌದು, ಕಳೆದ ವಾರ 50ರ ಆಸುಪಾಸಿನಲ್ಲಿದ್ದ ವಾಯು ಪ್ರಮಾಣ ಎರಡು-ಮೂರು ದಿನಗಳಲ್ಲಿ 100ರ ಗಡಿ ದಾಟಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ವಾಯು ಗುಣಮಟ್ಟ 50 ಇದ್ದರೆ ಉತ್ತಮ ಗಾಳಿ ಎಂದರ್ಥ. 50-60ರ ಗಡಿಯಲ್ಲಿದ್ದರೆ ಸಾಧಾರಣ ಹಾಗೂ 100-150ರ ಆಸುಪಾಸಿನಲ್ಲಿದ್ದರೆ ಉಸಿರಾಡಲು ಯೋಗ್ಯವಲ್ಲ ಎಂದು ಹೇಳಲಾಗುತ್ತದೆ. ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ವಾಯು ಗುಣಮಟ್ಟ 50 ಇದ್ದರೆ ಉತ್ತಮ ಗಾಳಿ ಎಂದರ್ಥ. 50-60ರ ಗಡಿಯಲ್ಲಿದ್ದರೆ ಸಾಧಾರಣ ಹಾಗೂ 100-150ರ ಆಸುಪಾಸಿನಲ್ಲಿದ್ದರೆ ಉಸಿರಾಡಲು ಯೋಗ್ಯವಲ್ಲ ಎಂದು ಹೇಳಲಾಗುತ್ತದೆ.ಸದ್ಯ ಬೆಂಗಳೂರಿನ…