Saf news job education

08-04-2023 Saturday’s educational, employment, economical, social, health and sports news

SAF group Karnataka Job & Education Info ಇವರ ಆ್ಯಪ್ ಬಂದಿದೆ. ಎಲ್ಲಾ ಸದಸ್ಯರು ತಕ್ಷಣವೇ ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ‌ ಗುಂಪನ್ನು‌ ಸೇರಿ, ಮತ್ತು ನಿಮ್ಮ ಸದಸ್ಯತ್ವ ಗುರುತಿನ ಚೀಟಿಯನ್ನು ಪಡೆಯಿರಿ – Powered by Kutumb App https://kutumb.app/saf-group?ref=PHXSP&screen=star_share

Saf news job education

BIG NEWS: ಕಾಂಗ್ರೆಸ್ 2 ನೇ ಪಟ್ಟಿಯಲ್ಲೂ ಐವರು ಹಾಲಿ ಶಾಸಕರಿಗೆ ಸಿಕ್ಕಿಲ್ಲ ಟಿಕೆಟ್.

BIG NEWS: ಕಾಂಗ್ರೆಸ್ 2 ನೇ ಪಟ್ಟಿಯಲ್ಲೂ ಐವರು ಹಾಲಿ ಶಾಸಕರಿಗೆ ಸಿಕ್ಕಿಲ್ಲ ಟಿಕೆಟ್..!10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಈ ಮೊದಲು 124 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದ ಕಾಂಗ್ರೆಸ್ ಪಕ್ಷ, ಗುರುವಾರ 42 ಕ್ಷೇತ್ರಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಈ ಪಟ್ಟಿಯಲ್ಲಿ ವಲಸಿಗರಿಗೆ ಮಣೆ ಹಾಕಲಾಗಿದ್ದು, ಬಿಜೆಪಿ ತೊರೆದು ಬಂದಿದ್ದ ಬಾಬುರಾವ್ ಚಿಂಚನಸೂರ್ ಅವರಿಗೆ ಗುರುಮಿಟ್ಕಲ್, ಎನ್.ವೈ.ಗೋಪಾಲಕೃಷ್ಣ ಅವರಿಗೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ.ಹಾಗೆಯೇ ಜೆಡಿಎಸ್ ತೊರೆದು ಬಂದಿದ್ದ ಎಸ್.ಆರ್. ಶ್ರೀನಿವಾಸ್ ಅವರಿಗೆ…

Saf news job education

ಅನ್ಸಾರಿ ಸಮ್ಮುಖದಲ್ಲಿ ಕೈ ಹಿಡಿದ BJPಯ ವಿಠಲಾಪೂರ ಯಮನಪ್ಪ,ಸಣ್ಣಕ್ಕಿ ನೀಲಪ್ಪ ಬಿಜೆಪಿಯ ಹಿರಿಯ ಮುಖಂಡರಾದ,

ಅನ್ಸಾರಿ ಸಮ್ಮುಖದಲ್ಲಿ ಕೈ ಹಿಡಿದ BJPಯ ವಿಠಲಾಪೂರ ಯಮನಪ್ಪ,ಸಣ್ಣಕ್ಕಿ ನೀಲಪ್ಪ ಬಿಜೆಪಿಯ ಹಿರಿಯ ಮುಖಂಡರಾದ, ಹಾಲುಮತ ಸಮಾಜದ ವಿಠಲಾಪೂರ ಯಮನಪ್ಪ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ ಮಾಜಿ ಸಚಿವ, ಗಂಗಾವತಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರುಅನ್ಸಾರಿ ನಿವಾಸದಲ್ಲಿ ಕಾಂಗ್ರೆಸ್ ಧ್ವಜ ನೀಡಿ ಬಿಜೆಪಿ ಮುಖಂಡರನ್ನು ಸ್ವಾಗತಿಸಿದರು. ಈ ವೇಳೆ ಇಕ್ಬಾಲ್ ಅನ್ಸಾರಿ ಮಾತನಾಡಿ, ಹಿರಿಯರಾದ ವಿಠಲಾಪೂರ ಯಮನಪ್ಪ ಹಾಗೂ ಸಣ್ಣಕ್ಕಿ ನೀಲಪ್ಪ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಗಂಗಾವತಿ…

Saf news job education

BREAKING: ಪತಿ ಅಗಲಿದ 15 ದಿನಗಳ ಅಂತರದಲ್ಲೇ ಧ್ರುವನಾರಾಯಣ ಪತ್ನಿ ವೀಣಾ ನಿಧನಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳೇ ಕಳೆದಿಲ್ಲ

BREAKING: ಪತಿ ಅಗಲಿದ 15 ದಿನಗಳ ಅಂತರದಲ್ಲೇ ಧ್ರುವನಾರಾಯಣ ಪತ್ನಿ ವೀಣಾ ನಿಧನಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳೇ ಕಳೆದಿಲ್ಲ. ಈ ದುಃಖ ಮಾಸುವ ಮುನ್ನವೇ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ.ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಕಳೆದ ಮಾರ್ಚ್ 11ರಂದು…