Saf news job education

BREAKING NEWS: ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಅರೆಸ್ಟ್

ಸಾತನೂರು ಬಳಿ ಗೋ ಸಾಗಾಣಿಕೆ ವೇಳೆ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಲ್ಲಿ ಈ ಐವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದ್ದು, ಪುನೀತ್ ಕೆರೆಹಳ್ಳಿ ಮತ್ತು ಇತರರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಇವರುಗಳ ಬಂಧನಕ್ಕಾಗಿ ಪೊಲೀಸರು 4 ತಂಡಗಳನ್ನು ರಚಿಸಿದ್ದರು. ಇದರ ಮಧ್ಯೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ ಪುನೀತ್ ಕೆರೆಹಳ್ಳಿ, ನಾನು ಯಾವುದೇ ಅಪರಾಧ ಮಾಡಿಲ್ಲ. ದೇವಾಲಯಗಳಿಗೆ ಭೇಟಿ ನೀಡುತ್ತಿದ್ದ ಕಾರಣ…

Saf news job education

ಕಾಂಗ್ರೆಸ್ಸಿಗೆ 60 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟು: ಆಕಾಂಕ್ಷಿ ಸಂಖ್ಯೆ 2ಕ್ಕೆ ಇಳಿಸಲು ರಾಹುಲ್‌ ತಾಕೀತು

HARIHAR CONGRESS has launched its app.All members are invited to join using below link and get their member ID card – Powered by Kutumb App https://kutumb.app/05f2b85250cc?ref=PHXSP&screen=star_share

Saf news job education

ಕೋವಿಡ್ ಪ್ರಕರಣ ಹೆಚ್ಚಳ : ಈ ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯ

ಸತಾರಾ ಜಿಲ್ಲಾಧಿಕಾರಿ ರುಚೇಶ್ ಜೈವಂಶಿ ಸೋಮವಾರ ಈ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರಲಿದೆ. ವಾರದ ಮಾರುಕಟ್ಟೆಗಳು, ಬಸ್ ನಿಲ್ದಾಣಗಳು, ಸಭೆಗಳು ಮತ್ತು ಮದುವೆಗಳಂತಹ ಜನನಿಬಿಡ ಸ್ಥಳಗಳಲ್ಲಿ ಮಾಸ್ಕ್‌ಗಳನ್ನು ಬಳಸಲು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮತ್ತು ಕೈ ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ಜಿಲ್ಲೆಯ ನಿವಾಸಿಗಳಿಗೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. “ಸಾಪ್ತಾಹಿಕ ಮಾರುಕಟ್ಟೆಗಳು, ಬಸ್ ನಿಲ್ದಾಣಗಳು, ಜಾತ್ರೆಗಳು, ಸಭೆಗಳು ಮತ್ತು ಮದುವೆಗಳಂತಹ ಜನನಿಬಿಡ ಸ್ಥಳಗಳಲ್ಲಿ ಮುಖವಾಡಗಳನ್ನು ಬಳಸಲು, ಸಾಮಾಜಿಕ ಅಂತರ ಮತ್ತು ನೈರ್ಮಲ್ಯವನ್ನು ಕಾಪಾಡಿಕೊಳ್ಳಲು ನಾಗರಿಕರಿಗೆ ಮನವಿ ಮಾಡಲಾಗಿದೆ” ಎಂದು…

Saf news job education

COMPUTER COMPULSORY:

👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻★ : ★🖥️✍🏻🖥️✍🏻🖥️✍🏻🖥️✍🏻🖥️✍🏻🖥️✍🏻♣️ ಸರಕಾರಿ ನೌಕರರೇ / ಅಧಿಕಾರಿಗಳೇ ದಯವಿಟ್ಟು ಗಮನಿಸಿ.! ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ (Computer Literacy Test) ಗಳನ್ನು ತೆಗೆದುಕೊಳ್ಳಲು ಕಟ್ಟುನಿಟ್ಟಿನ ಆದೇಶ ಇದೀಗ (03-04-2023ರಂದು) ಹೊರಬಿದ್ದಿದೆ.!!♣️ ಈಗಾಗಲೇ ಸೇವೆಯಲ್ಲಿರುವ ಸರಕಾರಿ ನೌಕರರು 2023ರ ಡಿಸೆಂಬರ್ 31ರೊಳಗಾಗಿ CLT ಪಾಸ್ ಮಾಡಲು ಡೆಡ್ ಲೈನ್.!!♣️ CLT ಪಾಸ್ ಮಾಡದಿದ್ದರೆ Promotion ಇಲ್ಲ, Increment ಕೊಡಲ್ಲ, Probationary Period (PP) Clear ಆಗಲ್ಲ.!!♣️ ಯಾರು ಯಾರಿಗೆ ಇದರಿಂದ ವಿನಾಯಿತಿ ಇದೆ ಗೊತ್ತಾ.♣️ CLT WEBSITE:👇🏻👇🏻👇🏻👇🏻👇🏻👇🏻👇🏻👇🏻👇🏻✍🏻🖥️✍🏻🖥️✍🏻🖥️✍🏻🖥️✍🏻🖥️✍🏻🖥️ https://clt.karnataka.gov.in

Saf news job education

ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ರಿಲ್ಯಾಕ್ಸ್ ಮಗ ಯತೀಂದ್ರರಿಗೆ ಫುಲ್ ಟೆನ್ಷನ್!ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿರುವ ಮಾಜಿ ಸಿಎಂ ಸಿದ್ದರಾಮಯ್ಯ,

ತವರು ಕ್ಷೇತ್ರ ವರುಣಾದಿಂದಲೇ ಚುನಾವಣಾ ಅಖಾಡಕ್ಕೆ ಧುಮುಕ್ಕಿದ್ದಾರೆ. ಕ್ಷೇತ್ರದ ಚುನಾವಣಾ ಪ್ರಚಾರದ ಜವಬ್ದಾರಿಯನ್ನು ತಮ್ಮ ಮಗನಿಗೆ ವಹಿಸಿ, ತಾವು ರಾಜ್ಯ ಪ್ರಚಾರ ಮಾಡುತ್ತಿದ್ದಾರೆವರುಣಾದಲ್ಲಿ ಸಿದ್ದು ಕೂಲ್​ ಆಗಿದ್ದರೆ, ಮಗ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಾಕಷ್ಟು ಒತ್ತಡ ಎದುರಾಗಿದೆ.ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಭಯ ಕೇವಲ ಸಿದ್ದರಾಮಯ್ಯ ಮಾತ್ರವಲ್ಲ ಮಗನಿಗೂ ಕಾಡುತ್ತಿದೆಯಾ? ಪ್ರಚಾರದ ಆರಂಭದಲ್ಲೇ ಯತೀಂದ್ರ ಅವರು ಆತಂಕ ವ್ಯಕ್ತ ಪಡಿಸಿದ್ದಾರೆ. ಚಾಮುಂಡೇಶ್ವರಿ ರೀತಿಯ ಸೋಲು ವರುಣಾದಲ್ಲೂ ಮರಕಳಿಸುವ ಭಯವಿದೆ.ಸಾರ್ವಜನಿಕ ಸಭೆಯಲ್ಲಿ ಆತಂಕ ವ್ಯಕ್ತಪಡಿಸಿರುವ ಯತೀಂದ್ರ, ಸಿದ್ದರಾಮಯ್ಯ ಎಲ್ಲೇ ನಿಂತರು…

Saf news job education

SSC: New Notification

👆🏻👆🏻👆🏻👆🏻👆🏻👆🏻👆🏻👆🏻👆🏻👆🏻★ : ★✍🏻🗒️✍🏻🗒️✍🏻🗒️✍🏻🗒️✍🏻🗒️⚫ ಉದ್ಯೋಗ ಹುಡುಕುತ್ತಿರುವ ಪದವೀಧರ (Degree) ಅಭ್ಯರ್ಥಿಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್.!!⚫ ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission) ವು Group- B & C ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಿದೆ.!!⚫ Combined Graduate Level (CGL) 7,500ಕ್ಕೂ ಅಧಿಕ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಆಹ್ವಾನ.!!⚫ ಅರ್ಜಿ ಸಲ್ಲಿಸುವ ಅವಧಿ:03-04-2023 ರಿಂದ 03-05-2023 ರ ವರೆಗೆ.⚫ ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಪರೀಕ್ಷಾ ವಿಧಾನ, Syllabus, ಅರ್ಜಿ ದಿನಾಂಕ…