03-03-2024 Sunday educational information and others news and today news paper
The phone has a 64MP rear camera along with an 8MP ultra-wide camera and has a 2MP macro camera. The phone has 4K video recording on the front and the back. The phone runs Android 14-based ColorOS 14, and will get three years of OS updates with four years of security updates. Launch offers Launch…
Imp.Notice 2 SS Teacher’s:★ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ (KRIES) ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು 239 (154+85) ಹುದ್ದೆಗಳ
👆🏻👆🏻👆🏻👆🏻👆🏻👆🏻👆🏻👆🏻👆🏻👆🏻👆🏻★Imp.Notice 2 SS Teacher’s:★🗒️✍🏻🗒️✍🏻🗒️✍🏻🗒️✍🏻🗒️✍🏻🗒️✍🏻⚫ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ (KRIES) ಸಂಘದ ವ್ಯಾಪ್ತಿಯಲ್ಲಿರುವ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿನ ಸಮಾಜ ವಿಜ್ಞಾನ ಶಿಕ್ಷಕರು 239 (154+85) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಹತ್ವದ ಪ್ರಕಟಣೆಯೊಂದನ್ನು KPSC ಯು ಇದೀಗ ಪ್ರಕಟಿಸಿದೆ.!!⚫ Documents not verified candidates list ನ್ನು KPSC ಪ್ರಕಟಿಸಿದೆ.!!⚫ ಸಂಬಂಧಿಸಿದ ಅಭ್ಯರ್ಥಿಗಳು ಮಿಸ್ ಮಾಡದೇ ಇದನ್ನು…
18-05-2023 Thursday’s educational, employment, economical, social, health and sports news
https://play.google.com/store/apps/details?id=com.instaamart.app
ಸಿದ್ದರಾಮಯ್ಯ v/s ಡಿಕೆ ಬಿಗಿಪಟ್ಟು: ಇಕ್ಕಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ | ಇಂದು ಹೊಸ ಸಿಎಂ ಘೋಷಣೆ ಸಾಧ್ಯತೆ
ಖರ್ಗೆ ಪ್ರತ್ಯೇಕ ಸಭೆ | ರಾಹುಲ್ ಗಾಂಧಿ ಜತೆ ಚರ್ಚೆ ಬಳಿಕ ನಿರ್ಧಾರನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಪ್ರಬಲ ಪೈಪೋಟಿ ಮುಂದುವರಿದಿದ್ದು, ಇಬ್ಬರೂ ನಾಯಕರು ಉನ್ನತ ಸ್ಥಾನಕ್ಕಾಗಿ ಬಿಗಿಪಟ್ಟು ಹಿಡಿದಿರುವುದರಿಂದ ಮಂಗಳವಾರವೂ ಅಂತಿಮ ತೀರ್ವನಕ್ಕೆ ಬರಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಧ್ಯವಾಗಿಲ್ಲ.ಮಂಗಳವಾರ ಮಧ್ಯಾಹ್ನ ದೆಹಲಿಗೆ ಬಂದ ಶಿವಕುಮಾರ್ ಸಂಜೆ ಐದು ಗಂಟೆ ವೇಳೆ ಖರ್ಗೆ ನಿವಾಸಕ್ಕೆ ತೆರಳಿದರು. ಕೊಟ್ಟರೆ ಸಿಎಂ ಸ್ಥಾನ ಕೊಡಿ….